ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772

ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ, ಮಹಾಸರಸ್ವತಿ ಮತ್ತು ಮಹಾದುರ್ಗಿಯರನ್ನು ಸ್ತೋತ್ರಭಾಗದಿಂದ ಆರಾಧಿಸಲಾಗುತ್ತದೆ. ಚಂಡಿಕಾ ದೇವಿಯು ಮಧುಕೈಟಭ, ಮಹಿಷಾಸುರ, ಶುಂಭ, ನಿಶುಂಭ, ಚಂಡಮುಂಡ, ರಕ್ತಬೀಜ ರಾಕ್ಷಸರನ್ನು ತ್ರಿಶಕ್ತಿಯ ರೂಪದಿಂದ ವಧಿಸುತ್ತಾಳೆ. ಲೋಕ ಪಾವನಿಯಾಗಿ, ಲೋಕ ಕಲ್ಯಾಣವನ್ನು ಮಾಡುತ್ತಾಳೆ. ದೇವಿ ಮಹಾತ್ಮ್ಯೆಯಲ್ಲಿ ಚಂಡಿಕಾದೇವಿಯ ವರ್ಣನೆಯಿದೆ. ಆಕೆ ಹದಿನೆಂಟು ಕೈಗಳನ್ನು ಹೊಂದಿದ್ದಾಳೆ. ಪ್ರತಿಯೊಂದು ಕೈಯಲ್ಲೂ ಒಂದೊಂದು ಬಗೆಯ ಶಸ್ತ್ರಗಳನ್ನು ಹಿಡಿದಿದ್ದಾಳೆ.

ಯಾರು ಮಾಡಬಹುದು?: ದುಷ್ಟಪೀಡೆ, ಅರಿಷ್ಟ, , ಗ್ರಹದೋಷಗಳಿಂದ ಬಾಧಿತರಾಗಿದ್ದರೆ, ಪ್ರಭಾವಕ್ಕೆ ಒಳಗಾಗಿದ್ದೇವೆ ಎಂದೆನಿಸಿದ್ದರೆ, ಜೀವ ಭಯ, ಮೃತ್ಯು ಭಯದಿಂದ ಬಾಧಿತರಾಗಿದ್ದರೆ, ದೇವಿಯ ಕೃಪೆಗೆ ಪಾತ್ರರಾಗಬೇಕೆನ್ನುವ ಇಚ್ಛೆಯಿದ್ದರೆ.
ಚಂಡಿ ಹೋಮದ ಲಾಭಗಳು : ನಕಾರಾತ್ಮಕ ಅಂಶಗಳು ಮರೆಯಾಗಿ ಸಕಾರಾತ್ಮಕ ಚಿಂತನೆ, ಶಕ್ತಿ ಉಂಟಾಗುತ್ತದೆ. ಶಾಪ, ಪೀಡೆಗಳು ಪರಿಹಾರವಾಗುತ್ತವೆ. ಎಲ್ಲಾ ಬಗೆಯ ಸಂಕಷ್ಟಗಳು ಮರೆಯಾಗುತ್ತವೆ. ಕಾಯಿಲೆಗಳಿಂದ ಪರಿಹಾರ, ಶತ್ರು ಬಾಧಾ ನಿವಾರಣೆ.

ಯಾವಾಗ ಮಾಡಬೇಕು?: ನವರಾತ್ರಿ, ಅಷ್ಟಮಿ, ನವಮಿ, ಚತುರ್ದಶಿ, ಮಾಘ ಅಮಾವಾಸ್ಯೆ, ಜ್ಯೇಷ್ಠ ಅಮಾವಾಸ್ಯೆ, ಚೈತ್ರ ಮತ್ತು ಕಾರ್ತಿಕ ಪೌರ್ಣಮಿ ಶುಭ ದಿನಗಳು.
ಚಂಡಿ ಹೋಮದ ಬಗೆ: ಚಂಡಿಕಾ ಯಾಗದಲ್ಲಿ ಎರಡು ಬಗೆಯಿದೆ. ಶತ ಚಂಡಿಕಾ ಯಾಗ, ಪ್ರಯೂತ ಚಂಡಿಯಾಗ, ಆಯುತ ಚಂಡಿಯಾಗ. ಆಯುತ ಚಂಡಿಯಾಗವೆಂದರೆ ದುರ್ಗಾಸಪ್ತಶತಿಯ 700 ಶ್ಲೋಕಗಳನ್ನು ಹತ್ತು ಸಾವಿರ ಬಾರಿ ಜಪಿಸುತ್ತಾರೆ. ಪ್ರಯೂತ ಚಂಡಿಯಾಗವೆಂದರೆ 700 ಶ್ಲೋಕಗಳನ್ನು ಒಂದು ದಶಲಕ್ಷ ಬಾರಿ ಜಪಿಸುತ್ತಾರೆ
.ರಾಘವೇಂದ್ರ ಸಾಮ್ವಿಗಳು 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.