ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ.
ದೋಷ ನಿವಾರಣೆ:
ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು.
ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ
ಚಂದ್ರಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ
ಚಂದ್ರಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ
ಚಂದ್ರಗ್ರಹೋಪರಾಗತ್ಥ ಗ್ರಹಪೀಡಾಂ ವ್ಯಪೋಹತು
ಗ್ರಹಣ ಮೋಕ್ಷವಾದ ಬಳಿಕ ಸ್ನಾನ ಮಾಡಿ ಶ್ವೇತ ವಸ್ತ್ರ ಧರಿಸಿ ಸಮೀಪದ ದೇವಸ್ಥಾನಗಳಿಗೆ ಹೋಗಬೇಕು. ಅಲ್ಲಿ ಹೋಗಿ ವ್ಯವಸ್ಥಿತವಾಗಿ ಅಂದ್ರೆ ನಿಮ್ಮ ನಿಮ್ಮ ಶಕ್ತಿನುಸಾರವಾಗಿ ತಂಡೂಲಧಾನ್ಯ (ಅಕ್ಕಿ ಮತ್ತು ಹುರುಳಿ)ವನ್ನು ದಾನ ಮಾಡಿ ದೇವರಿಗೆ ನಮಸ್ಕರಿಸಿ. ಈ ರೀತಿ ಮಾಡುವದರಿಂದ ಚಂದ್ರಗ್ರಹಣದಿಂದ ಬಂದಿರತಕ್ಕಂತಹ ಸ್ವಲ್ಪಮಟ್ಟದ ದೋಷ ನಿವಾರಣೆಯಾಗುತ್ತದೆ.
ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಈ ವರ್ಷದ 2ನೇ ಚಂದ್ರಗ್ರಹಣ ಇದಾಗಿದ್ದು, ದಕ್ಷಿಣ ಏಷ್ಯಾ, ದಕ್ಷಿಣ ಅಮೆರಿಕ, ಆಫ್ರಿಕಾ, ಯೂರೋಪ್, ಆಸ್ಟ್ರೇಲಿಯಾದಲ್ಲಿ ಗೋಚರವಾಗುವುದು. ಇಂದು ಮಧ್ಯರಾತ್ರಿ ಆಗಸದಲ್ಲಿ ಕೌತುಕವೊಂದು ನಡೆಯಲಿದೆ. ಅದುವೇ ಕೇತುಗ್ರಸ್ಥ ಚಂದ್ರಗ್ರಹಣ. ಒಟ್ಟು 2 ಗಂಟೆ 58 ನಿಮಿಷಗಳ ಕಾಲ ಸಂಭವಿಸುವ ಗ್ರಹಣದ ಸಮಯದಲ್ಲಿ ಚಂದ್ರನ ಕಾಂತಿಯಲ್ಲಿ ಶೇ.65 ವ್ಯತ್ಯಾಸ ಗೋಚರವಾಗಲಿದೆ. ಇದೇ ವರ್ಷದ ಜನವರಿ 6 ರಂದು ಸಂಪೂರ್ಣ ಚಂದ್ರಗಹಣ ಸಂಭವಿಸಿತ್ತು.
ಗ್ರಹಣದ ಸಮಯ
ಸ್ಪರ್ಶಕಾಲ : ರಾತ್ರಿ 1.30 ಕ್ಕೆ.
ಮಧ್ಯಕಾಲ : ರಾತ್ರಿ 3.00 ಕ್ಕೆ
ಮೋಕ್ಷಕಾಲ : ರಾತ್ರಿ 4.30 ಕ್ಕೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…