News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

90

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 44 ಮೀಟರ್‍ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್‍ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್‍ಎಲ್‍ವಿ ಶ್ರೇಣಿಯ ರಾಕೆಟ್‍ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…