ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.
ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.
ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…