ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.

ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.

ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.