ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ಪ್ರತಿ ನಿತ್ಯ ಸ್ನಾನ ಮಾಡುವುದರಿಂದ ಶರೀರ ಶುದ್ಧವಾಗುವುದರ ಜೊತೆಗೆ ಅನೇಕ ರೀತಿಯ ರೋಗಗಳು ಹತ್ತಿರ ಸುಳಿಯದೆ ಇರುತ್ತವೆ. ಹಾಗೂ ಶರೀರದ ಆರೋಗ್ಯದ ಜೊತೆಗೆ ಮನಸ್ಸು ಸಹ ಉಲ್ಲಾಸದಿಂದಿದ್ದು ನೆಮ್ಮದಿ ದೊರೆಯುತ್ತದೆ.
ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ತೊಂದರೆ ಏನೇ ಇದ್ದರೂ ಕೆಲವು ಸಂದರ್ಭಗಳಲ್ಲಿ ಸ್ನಾನ ಮಾಡಲೇಬೇಕು.
ಕಟ್ಟಿಂಗ್ ಮಾಡಿಸಿಕೊಂಡ ನಂತರ :-
ಕೂದಲು ಕತ್ತರಿಸಿಕೊಂಡನಂತರ ಶರೀರದ ಮೇಲೆ ಅಂಟಿಕೊಂಡಿರುವ ಸಣ್ಣ ಕೂದಲುಗಳಿಂದ ಅನಾರೋಗ್ಯ ಉಂಟಾಗುತ್ತದೆ. ಆದುದರಿಂದ ಕಟ್ಟಿಂಗ್ ಮಾಡಿಸಿಕೊಂಡ ಒಡನೆಯೇ ಸ್ನಾನ ಮಾಡಬೇಕು.
ಸ್ಮಶಾನದಿಂದ ಬಂದ ಮೇಲೆ…
ಯಾರಾದರು ಮರಣ ಹೊಂದಿದಾಗ ಅವರ ಮತದ ಸಂಪ್ರದಾಯದಂತೆ ದಹನ ಅಥವ ಖನನ ಮಾಡುತ್ತಾರೆ. ನಾವು ಅಲ್ಲಿಗೆ ಹೋಗಿ ಬಂದ ಮೇಲೆ ಸ್ನಾನ ಮಾಡಲೇ ಬೇಕು. ಯಾಕೆಂದರೆ, ಸತ್ತ ವ್ಯಕ್ತಿ ನಮಗೆ ಎಷ್ಟೇ ಹತ್ತಿರದವರಾದರೂ ಅದು ಮೃತ ದೇಹವೇ. ಅದರಲ್ಲಿ ಕೆಲವು ಕ್ರಿಮಿ ಕೀಟಗಳು ಇದ್ದೇ ಇರುತ್ತವೆ. ಅವು ನಮ್ಮ ಶರೀರಕ್ಕೂ ಅಂಟಿಕೊಂಡಿರಬಹುದು. ಆದುದರಿಂದ ಸ್ನಾನ ಮಾಡಲೇಬೇಕು.
ರತಿಕ್ರಿಯೆ ನಂತರ:-
ದಂಪತಿಗಳು ರತಿಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಮರೆಯದೆ ಸ್ನಾನ ಮಾಡಬೇಕೆಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಯಾಕೆಂದರೆ ಅದು ಒಂದು ಪವಿತ್ರ ದೈವ ಕಾರ್ಯವಾದುದರಿಂದ,ತಪ್ಪದೆ ಸ್ನಾನ ಮಾಡಲೇಬೇಕು. ಸ್ನಾನ ಮಾಡದೆ ಮನೆಯಿಂದ ಹೊರಗೆ ಹೋಗಬಾರದಂತೆ.
ಅಭ್ಯಂಜನ ನಂತರ:-
ಪ್ರತಿಯೊಬ್ಬರೂ ವಾರಕ್ಕೆ ಒಮ್ಮೆಯಾದರೂ ಶರೀರಕ್ಕೆ ಎಣ್ಣೆ ಬಳಿದುಕೊಂಡು, ಮಸಾಜ್ ಮಾಡಿಕೊಂಡ ನಂತರ ತಪ್ಪದೆ ಸ್ನಾನ ಮಾಡಬೇಕು. ಮಸಾಜ್ ಮಾಡಿಕೊಂಡ ನಂತರ ತಡಮಾಡದೆ ಸ್ನಾನ ಮಾಡಬೇಕು . ಯಾಕೆಂದರೆ ಎಣ್ಣೆ ಮಸಾಜ್ ಮಾಡಿದರೆ ಚರ್ಮದ ಸೂಕ್ಷ್ಮ ರಂದ್ರಗಳು ತೆರೆದುಕೊಂಡು ವಿಷಪದಾರ್ಥಗಳು ಹೊರಗೆ ಬಂದಿರುತ್ತವೆ. ಆದುದರಿಂದ ತಡಮಾಡದೆ ಸ್ನಾನ ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…