ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ಪ್ರತಿ ನಿತ್ಯ ಸ್ನಾನ ಮಾಡುವುದರಿಂದ ಶರೀರ ಶುದ್ಧವಾಗುವುದರ ಜೊತೆಗೆ ಅನೇಕ ರೀತಿಯ ರೋಗಗಳು ಹತ್ತಿರ ಸುಳಿಯದೆ ಇರುತ್ತವೆ. ಹಾಗೂ ಶರೀರದ ಆರೋಗ್ಯದ ಜೊತೆಗೆ ಮನಸ್ಸು ಸಹ ಉಲ್ಲಾಸದಿಂದಿದ್ದು ನೆಮ್ಮದಿ ದೊರೆಯುತ್ತದೆ.
ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ತೊಂದರೆ ಏನೇ ಇದ್ದರೂ ಕೆಲವು ಸಂದರ್ಭಗಳಲ್ಲಿ ಸ್ನಾನ ಮಾಡಲೇಬೇಕು.
ಕಟ್ಟಿಂಗ್ ಮಾಡಿಸಿಕೊಂಡ ನಂತರ :-
ಕೂದಲು ಕತ್ತರಿಸಿಕೊಂಡನಂತರ ಶರೀರದ ಮೇಲೆ ಅಂಟಿಕೊಂಡಿರುವ ಸಣ್ಣ ಕೂದಲುಗಳಿಂದ ಅನಾರೋಗ್ಯ ಉಂಟಾಗುತ್ತದೆ. ಆದುದರಿಂದ ಕಟ್ಟಿಂಗ್ ಮಾಡಿಸಿಕೊಂಡ ಒಡನೆಯೇ ಸ್ನಾನ ಮಾಡಬೇಕು.
ಸ್ಮಶಾನದಿಂದ ಬಂದ ಮೇಲೆ…
ಯಾರಾದರು ಮರಣ ಹೊಂದಿದಾಗ ಅವರ ಮತದ ಸಂಪ್ರದಾಯದಂತೆ ದಹನ ಅಥವ ಖನನ ಮಾಡುತ್ತಾರೆ. ನಾವು ಅಲ್ಲಿಗೆ ಹೋಗಿ ಬಂದ ಮೇಲೆ ಸ್ನಾನ ಮಾಡಲೇ ಬೇಕು. ಯಾಕೆಂದರೆ, ಸತ್ತ ವ್ಯಕ್ತಿ ನಮಗೆ ಎಷ್ಟೇ ಹತ್ತಿರದವರಾದರೂ ಅದು ಮೃತ ದೇಹವೇ. ಅದರಲ್ಲಿ ಕೆಲವು ಕ್ರಿಮಿ ಕೀಟಗಳು ಇದ್ದೇ ಇರುತ್ತವೆ. ಅವು ನಮ್ಮ ಶರೀರಕ್ಕೂ ಅಂಟಿಕೊಂಡಿರಬಹುದು. ಆದುದರಿಂದ ಸ್ನಾನ ಮಾಡಲೇಬೇಕು.
ರತಿಕ್ರಿಯೆ ನಂತರ:-
ದಂಪತಿಗಳು ರತಿಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಮರೆಯದೆ ಸ್ನಾನ ಮಾಡಬೇಕೆಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಯಾಕೆಂದರೆ ಅದು ಒಂದು ಪವಿತ್ರ ದೈವ ಕಾರ್ಯವಾದುದರಿಂದ,ತಪ್ಪದೆ ಸ್ನಾನ ಮಾಡಲೇಬೇಕು. ಸ್ನಾನ ಮಾಡದೆ ಮನೆಯಿಂದ ಹೊರಗೆ ಹೋಗಬಾರದಂತೆ.
ಅಭ್ಯಂಜನ ನಂತರ:-
ಪ್ರತಿಯೊಬ್ಬರೂ ವಾರಕ್ಕೆ ಒಮ್ಮೆಯಾದರೂ ಶರೀರಕ್ಕೆ ಎಣ್ಣೆ ಬಳಿದುಕೊಂಡು, ಮಸಾಜ್ ಮಾಡಿಕೊಂಡ ನಂತರ ತಪ್ಪದೆ ಸ್ನಾನ ಮಾಡಬೇಕು. ಮಸಾಜ್ ಮಾಡಿಕೊಂಡ ನಂತರ ತಡಮಾಡದೆ ಸ್ನಾನ ಮಾಡಬೇಕು . ಯಾಕೆಂದರೆ ಎಣ್ಣೆ ಮಸಾಜ್ ಮಾಡಿದರೆ ಚರ್ಮದ ಸೂಕ್ಷ್ಮ ರಂದ್ರಗಳು ತೆರೆದುಕೊಂಡು ವಿಷಪದಾರ್ಥಗಳು ಹೊರಗೆ ಬಂದಿರುತ್ತವೆ. ಆದುದರಿಂದ ತಡಮಾಡದೆ ಸ್ನಾನ ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…