ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ಪ್ರತಿ ನಿತ್ಯ ಸ್ನಾನ ಮಾಡುವುದರಿಂದ ಶರೀರ ಶುದ್ಧವಾಗುವುದರ ಜೊತೆಗೆ ಅನೇಕ ರೀತಿಯ ರೋಗಗಳು ಹತ್ತಿರ ಸುಳಿಯದೆ ಇರುತ್ತವೆ. ಹಾಗೂ ಶರೀರದ ಆರೋಗ್ಯದ ಜೊತೆಗೆ ಮನಸ್ಸು ಸಹ ಉಲ್ಲಾಸದಿಂದಿದ್ದು ನೆಮ್ಮದಿ ದೊರೆಯುತ್ತದೆ.
ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ತೊಂದರೆ ಏನೇ ಇದ್ದರೂ ಕೆಲವು ಸಂದರ್ಭಗಳಲ್ಲಿ ಸ್ನಾನ ಮಾಡಲೇಬೇಕು.
ಕಟ್ಟಿಂಗ್ ಮಾಡಿಸಿಕೊಂಡ ನಂತರ :-
ಕೂದಲು ಕತ್ತರಿಸಿಕೊಂಡನಂತರ ಶರೀರದ ಮೇಲೆ ಅಂಟಿಕೊಂಡಿರುವ ಸಣ್ಣ ಕೂದಲುಗಳಿಂದ ಅನಾರೋಗ್ಯ ಉಂಟಾಗುತ್ತದೆ. ಆದುದರಿಂದ ಕಟ್ಟಿಂಗ್ ಮಾಡಿಸಿಕೊಂಡ ಒಡನೆಯೇ ಸ್ನಾನ ಮಾಡಬೇಕು.
ಸ್ಮಶಾನದಿಂದ ಬಂದ ಮೇಲೆ…
ಯಾರಾದರು ಮರಣ ಹೊಂದಿದಾಗ ಅವರ ಮತದ ಸಂಪ್ರದಾಯದಂತೆ ದಹನ ಅಥವ ಖನನ ಮಾಡುತ್ತಾರೆ. ನಾವು ಅಲ್ಲಿಗೆ ಹೋಗಿ ಬಂದ ಮೇಲೆ ಸ್ನಾನ ಮಾಡಲೇ ಬೇಕು. ಯಾಕೆಂದರೆ, ಸತ್ತ ವ್ಯಕ್ತಿ ನಮಗೆ ಎಷ್ಟೇ ಹತ್ತಿರದವರಾದರೂ ಅದು ಮೃತ ದೇಹವೇ. ಅದರಲ್ಲಿ ಕೆಲವು ಕ್ರಿಮಿ ಕೀಟಗಳು ಇದ್ದೇ ಇರುತ್ತವೆ. ಅವು ನಮ್ಮ ಶರೀರಕ್ಕೂ ಅಂಟಿಕೊಂಡಿರಬಹುದು. ಆದುದರಿಂದ ಸ್ನಾನ ಮಾಡಲೇಬೇಕು.
ರತಿಕ್ರಿಯೆ ನಂತರ:-
ದಂಪತಿಗಳು ರತಿಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಮರೆಯದೆ ಸ್ನಾನ ಮಾಡಬೇಕೆಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಯಾಕೆಂದರೆ ಅದು ಒಂದು ಪವಿತ್ರ ದೈವ ಕಾರ್ಯವಾದುದರಿಂದ,ತಪ್ಪದೆ ಸ್ನಾನ ಮಾಡಲೇಬೇಕು. ಸ್ನಾನ ಮಾಡದೆ ಮನೆಯಿಂದ ಹೊರಗೆ ಹೋಗಬಾರದಂತೆ.
ಅಭ್ಯಂಜನ ನಂತರ:-
ಪ್ರತಿಯೊಬ್ಬರೂ ವಾರಕ್ಕೆ ಒಮ್ಮೆಯಾದರೂ ಶರೀರಕ್ಕೆ ಎಣ್ಣೆ ಬಳಿದುಕೊಂಡು, ಮಸಾಜ್ ಮಾಡಿಕೊಂಡ ನಂತರ ತಪ್ಪದೆ ಸ್ನಾನ ಮಾಡಬೇಕು. ಮಸಾಜ್ ಮಾಡಿಕೊಂಡ ನಂತರ ತಡಮಾಡದೆ ಸ್ನಾನ ಮಾಡಬೇಕು . ಯಾಕೆಂದರೆ ಎಣ್ಣೆ ಮಸಾಜ್ ಮಾಡಿದರೆ ಚರ್ಮದ ಸೂಕ್ಷ್ಮ ರಂದ್ರಗಳು ತೆರೆದುಕೊಂಡು ವಿಷಪದಾರ್ಥಗಳು ಹೊರಗೆ ಬಂದಿರುತ್ತವೆ. ಆದುದರಿಂದ ತಡಮಾಡದೆ ಸ್ನಾನ ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 25-12-2022
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…