ಉಪಯುಕ್ತ ಮಾಹಿತಿ

ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

3126

ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ.

ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ.

1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ.

2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ ಸ್ತ್ರೀಯರು ಜೀವನದಲ್ಲಿ ಮುಂದೆ ಬರಲಾಗುವುದಿಲ್ಲ.ಈ ಲಕ್ಷಣಗಳೇ ಅವರಿಗೆ ಬದ್ಧ ವೈರಿಗಳಂತೆ.

3.ಪುರುಷರಿಗಿಂತ ಸ್ತ್ರೀಯರಿಗೆ,ಹಸಿವು ಎರಡುಪಟ್ಟು,ನಾಚಿಕೆ ನಾಲಕ್ಕುಪಟ್ಟು,ದೈರ್ಯ ಆರುಪಟ್ಟು,ಆಸೆ ಎಂಟುಪಟ್ಟು ಹೆಚ್ಚಾಗಿರುತ್ತದಂತೆ.

4.ನಮ್ಮ ಜ್ಞಾನವನ್ನು ಆಚರಣೆಯಲ್ಲಿ ತರದಿದ್ದರೆ,ಜ್ಞಾನ ನಶಿಸುತ್ತದಂತೆ.ತನ್ನ ನಿರ್ಲಕ್ಷದಿಂದ ಪುರುಷರು ಜ್ಞಾನವನ್ನು ಕಳೆದುಕೊಳ್ಳುತ್ತಾರೆ. ಹೇಗೆ ಒಬ್ಬ ಮುಖಂಡನಿಲ್ಲದ ಕಾರಣ ಸೈನಿಕರು ಸೋಲುತ್ತಾರೆಯೋ,ಅದೇ ರೀತಿ ಗಂಡನಿಲ್ಲದ ಕಾರಣ ಸ್ತ್ರೀ ನಾಶವಾಗುತ್ತಾಳಂತೆ.

5.ಯುವತಿ ಎಷ್ಟೇ ಕುರೂಪಿಯಾಗಿದ್ದರೂ,ಒಳ್ಳೆಯ ಕುಟುಂಬದಲ್ಲಿ ಜನಿಸಿದವಳಾಗಿದ್ದರೆ ಅವಳನ್ನು ಮದುವೆಯಾಗಬಹುದಂತೆ.ಆದರೆ,ಎಷ್ಟೇ ಸುಂದರವಾಗಿದ್ದರೂ,ಕೆಟ್ಟ ಕುಟುಂಬದಲ್ಲಿ ಹುಟ್ಟಿದ್ದರೆ,ಅಂತಹ ಯುವತಿಯನ್ನು ಮದುವೆಯಾಗಬಾರದಂತೆ

6.ಪುರುಷರ ಶರೀರದಲ್ಲಿರುವ ಶಕ್ತಿಯನ್ನು ಸ್ತ್ರಿ ಒಂದೇಪೆಟ್ಟಿಗೆ ಹೀರಿಬಿಡುತ್ತಾಳಂತೆ.

7.ರಾಜ, ಮತ ಗುರು, ವೇಶ್ಯೆಯರೊಂದಿಗೆ ಸನ್ನಿಹಿತ ವಾಗಿರಬಾರದಂತೆ. ಒಂದು ವೇಳೆ ಹಾಗಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಹಾಗೆ.

8.ಬೆಂಕಿ,ನೀರು,ಆಸೆ ಹೆಚ್ಚಾಗಿರುವ ಸ್ತ್ರೀ,ಮೂರ್ಖ,ಹಾವು ಹಾಗು ದೊಡ್ಡ ಜನರಿಂದ ಆದಷ್ಟು ದೂರವಿರಬೇಕಂತೆ.ಇಲ್ಲದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ

9.ಮರ್ಯಾದೆಯನ್ನು ಕೊಟ್ಟು ತೆಗೆದುಕೊಳ್ಳುವುದನ್ನು ರಾಜ ಕುಟುಂಬದಿಂದಲೂ, ಸಂಭಾಷಣೆಯನ್ನು ಹೇಗೆ ನಡೆಸಬೇಕೆನ್ನುವುದನ್ನು ಪಂಡಿತರಿಂದಲೂ,ಸುಳ್ಳು ಹೇಳುವುದನ್ನು ಜೂಜುಕೋರರಿಂದಲೂ ಕಲಿಯಬೇಕಂತೆ.

10.ಹಿತ್ತಾಳೆ ಪಾತ್ರೆಗಳನ್ನು ಬೂದಿಯಿಂದಲೂ, ತಾಮ್ರದ ಪಾತ್ರೆಗಳನ್ನು ಹುಳಿ ಪದಾರ್ತಗಳಿಂದಲೂ ಹೇಗೆ ಶುಭ್ರಮಾಡಬಹುದೋ,ಅದೇ ರೀತಿ ಋತುಕ್ರಮ ಸ್ತ್ರೀಯರನ್ನು ಶುಭ್ರಗೊಳಿಸುತ್ತದಂತೆ.

ಸ್ತ್ರೀಯರ ಮನಸ್ಸನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವಂತೆ. ಯಾವ ಸ್ತ್ರೀ ತನ್ನನ್ನು ಹೆಚ್ಚಾಗಿ ಪ್ರೀತಿಸುತ್ತಾಳೆ ಎಂದು ತಿಳಿಯುತ್ತಾನೋ ಅಂತಹ ಪುರುಷ ಆ ಸ್ತ್ರೀಗೆ ಅಡಿಯಾಳಾಗಿರುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ವಿಚಿತ್ರ ಆದರೂ ಸತ್ಯ

    ಈ ಚಿತ್ರಗಳನ್ನು ನೋಡಿದ್ರೆ ಪಕ್ಕಾ ಶಾಕ್ ಆಗ್ತೀರಾ! ಮುಂದೆ ನಮಗೂ ಇತರ ಕಾಲ ಬಂದರೆ?ಮಿಸ್ ಮಾಡ್ದೆ ಇದನ್ನು ನೋಡಿ…

    ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.