News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

346

ಚಾಮರಾಜ ನಗರ ಮತದಾರರ ಸಂಖ್ಯೆ:-

ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

ಈ ಕ್ಷೇತ್ರದಲ್ಲಿ  ಇದುವರೆಗೂ ಗೆಲುವನ್ನೇ ಕಾಣದ ಜೆಡಿಎಸ್, ಒಂದುಬಾರಿ ಬಿಜೆಪಿ , ಆಲಿ ಕಾಂಗ್ರೆಸ್ ಮದ್ಯೆ ತೀವ್ರ ಅನಾಹಣಿ ಇದೆ ಆದರೂ ಈ ಪಕ್ಷೇತರ ಅಭ್ಯರ್ಥಿ ಯಾರು ತಿಳಿಯಿರಿ:-

ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಇಲ್ಲಿ ಓದಿ…ರಾಜಕಾರಣಕ್ಕೆ ಎಂಟ್ರಿ ಕೊಟ್ರು, ದೇವೇಗೌಡರ ಈ ಪುತ್ರ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

 

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

 

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ‌. ಧನ್ಯವಾದಗಳು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…