ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ.

ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು ಭೂ ಮಾಲಿಕನಿಗೆ ಬಾಡಿಗೆಗೆ ಹಣವಿಲ್ಲದೆ ಬರುವಂತ ಲಾಭದಲ್ಲಿ ೩೩% ಕೊಡುವುದಾಗಿ ಮಾತಾಡಿಕೊಂಡಿದ್ದರು. ತಮ್ಮ ಬುದ್ದಿವಂತಿಕೆಯಿಂದ ದೊಡ್ಡ ವೆಚ್ಚದ ಬಂಡವಾಳ ಹೂಡಿಕೆ ಮಾಡಿ ಕೃಷಿ ಮಾಡಲು ಯೋಜನೆಯನ್ನು ರೂಪಿಸಿಕೊಂಡಿದ್ದರು. ಹಾಗು ಬಂಜರು ಭೂಮಿಯನ್ನು ಸರಿಯಾದ ಆಕಾರದಲ್ಲಿ ತರಲು ಮತ್ತು ಸಾವಯವ ಬೇಸಾಯಕ್ಕಾಗಿ ಸಾಮಗ್ರಿಗಳನ್ನು ಪಡೆಯಲು ರಾಜೀವ್ ರೂ. 2.5 ಲಕ್ಷ ಹೂಡಿಕೆ ಮಾಡಬೇಕಾಗಿತ್ತು.

ರಾಜೀವ್ ಬಿತ್ತನೆ ಕಲ್ಲಂಗಡಿ ಮತ್ತು ಹಳದಿ ಕಲ್ಲಂಗಡಿ” ಸೌತೆಕಾಯಿ, ಕುಂಬಳಕಾಯಿ ಮತ್ತು ಕಚ್ಚಾ ಮುಂತಾದ ತರಕಾರಿಗಳನ್ನು ಬೆಳೆಯುತ್ತಾರೆ.ರಾಜೀವ್ ಮಾರುಕಟ್ಟೆ ಅಧ್ಯಯನ ಮತ್ತು ಅವರ ಸ್ವಂತ ಸ್ವಭಾವದ ಆಧಾರದ ಮೇಲೆ ಪ್ರಯೋಗವನ್ನು ಪ್ರಾರಂಭಿಸಿದರು. ರಾಂಚಿಯ ಓರ್ಮನ್ಝಿ ಬ್ಲಾಕ್ನ ಅನಂದಿ ಗ್ರಾಮದಲ್ಲಿ ವರ್ಷಕ್ಕೆ 8000 ರೂ. ಅಂತೇ ಸುಮಾರು 13 ಎಕರೆ ಭೂಮಿಯನ್ನು ಅವರು ಗುತ್ತಿಗೆ ನೀಡಿದರು.

ಚೆರ್ರಿ ಟೊಮ್ಯಾಟೊ, ಸಿಹಿ ಕಾರ್ನ್ ಮತ್ತು ಸಿಹಿ ಆಲೂಗಡ್ಡೆಗಳನ್ನು ಬಿತ್ತನೆ ಮಾಡುತ್ತಾರೆ . 40-45 ಲಕ್ಷದಷ್ಟು ಮಾರಾಟವನ್ನು ಹೊಂದಿದ್ದಾರೆ , ಅದರಲ್ಲಿ ಲಾಭ 20-22 ಲಕ್ಷ ರೂ.” ಎಂದು ಅವರು ಹೇಳುತ್ತಾರೆ. 2016 ರಲ್ಲಿ, ಅವರು ಒರ್ಮನ್ಜಿಯಲ್ಲಿ ಕುಚೂರಿನಲ್ಲಿ ಇನ್ನೂ ಮೂರು ಎಕರೆಗಳನ್ನು ಪ್ರತಿ ವರ್ಷ ರೂ. 45,000 ಗುತ್ತಿಗೆ ನೀಡಿದರು. ಸೌತೆಕಾಯಿ, ಕುಂಬಳಕಾಯಿ ಮತ್ತು ಕಚ್ಚಾ ಮುಂತಾದ ತರಕಾರಿಗಳನ್ನು ಬೆಳೆಸಿದರು.
ರೈತರು ಮನಸ್ಸು ಮಾಡಿದರೆ ಏನಾದರು ಮಾಡಬಹುದು ಎಂಬುದಾಗಿ ಆದರೆ ರೈತರಿಗೆ ಸರಿಯಾದ ಬೆಲೆ ಸಿಗುವುದಿಲ್ಲ ಮತ್ತೆ ಮಳೆ ಸರಿಯಾದ ಸಮಯಕ್ಕೆಬರುವುದಿಲ್ಲ ಹಾಗು ಬಂದರೆ ರೈತರ ಬೆಳೆ ಹಾಳಾಗುವ ರೀತಿಯಲ್ಲಿ ಬರುತ್ತದೆ ಎಂಬುದಾಗಿ ಹೇಳುತ್ತಾರೆ. ನಮ್ಮ ಕೃಷಿ ಚಟುವಟಿಕೆಯಲ್ಲಿ ದಿನ ೪೦-೫೦ ಜನ ಕೆಲಸ ಮಾಡುತ್ತಾರೆ ಬೆಳೆ ಕಟಾವು ಎದ್ದಾಗ ಹೆಚ್ಚಿನ ಜನ ಬೇಕಾಗುತ್ತದೆ.

ನಮ್ಮ ಹಣಕಾಸಿನ ವ್ಯವಹಾರವನ್ನು ನೋಡಿಕೊಳ್ಳಲು ನನ್ನ ಇಬ್ಬರು ಸ್ನೇಹಿತರು ಇದ್ದಾರೆ ದೇವರಾಜ್ ಬರಾಕ್ (37) ಮತ್ತು ಶಿವಕುಮಾರ್ (33) ಅವರ ಖಾತೆಗಳನ್ನು ನೋಡಿಕೊಳ್ಳುತ್ತಾರೆ ಮತ್ತು ತಾಂತ್ರಿಕವಾಗಿ ಕೃಷಿ ಕ್ಷೇತ್ರದ ಸಹಾಯಕರಾಗಿದ್ದಾರೆ.ಗುತ್ತಿಗೆದಾರ ಭೂಮಿಯಲ್ಲಿ ಕೆಲಸ ಮಾಡುವ ನಮ್ಮಂತೆಯೇ ರೈತರು ಬ್ಯಾಂಕುಗಳು ಮತ್ತು ಸರ್ಕಾರದ ಯಾವುದೇ ಹಣಕಾಸಿನ ಬೆಂಬಲ ಪಡೆಯುವುದಿಲ್ಲ.

“ಸುತ್ತಲಿನ ಅನೇಕ ಜನರು ಸಹ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿದರು ಮತ್ತು ಹೆಚ್ಚಾಗಿ ಗುತ್ತಿಗೆ ಭೂಮಿಗಾಗಿ ಪ್ರಾರಂಭಿಸಿದ್ದಾರೆ” ಎಂದು ಈ ಮಾದರಿಯ ಸ್ವೀಕೃತಿಗೆ ಕೊಡುಗೆ ನೀಡಿದ ರಾಜೀವ್ ಹೇಳುತ್ತಾರೆ.“ನಾವು ಬೀಜದ ಆಯ್ಕೆ ಮತ್ತು ಸಾವಯವ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯನ್ನು ಭೂಮಿ ಫಲವತ್ತತೆಯನ್ನು ಸಂರಕ್ಷಿಸಲು ಸಹ ಕಲಿಸುತ್ತೇವೆ” ಎಂದು ಅವರು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.