ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕನಿಲ್ಲದ ಕಾರು, ಹಡಗು ತಯಾರಿಕೆಯ ಬಗ್ಗೆ ಕೇಳಿರುತ್ತೀರಿ. ಇದೀಗ ಪೈಲಟ್ ಗಳಿಲ್ಲದಿರುವ ವಿಮಾನ ನೋಡುವ ಕಾಲ ಸಮೀಪಿಸಿದೆ.
ಕಂಪನಿ ಯಾವುದು ಗೊತ್ತಾ?
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಪೈಲಟ್ ಇಲ್ಲದ ವಿಮಾನ ತಯಾರಿಕೆಗೆ ಅಗತ್ಯವಿರುವ ತಂತ್ರಜ್ಞ್ಯಾನಗಳನ್ನು ಸಿದ್ದಪಡಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈಗಾಗಲೇ ಪ್ಯಾಸೆಂಜರ್ ವಿಮಾನಗಳಲ್ಲಿರುತ್ತಿದ್ದ ಪೈಲಟ್ ಗಳ ಸಂಖ್ಯೆ ಮೂರರಿಂದ ಎರಡಕ್ಕೆ ಇಳಿಕೆಯಾಗಿದೆ.
ಈ ವರ್ಷದ ಬೇಸಿಗೆಯಲ್ಲಿ ಕಾಕ್ ಪಿಟ್ ನ ವ್ಯವಸ್ಥೆಗಳನ್ನೇ ಹೋಲುವ ಸಾದನದಲ್ಲಿ ಪರೀಕ್ಷೆ ನಡೆಸಲಿದ್ದು, ಯಶಸ್ವಿಯಾದಲ್ಲಿ ಮುಂದಿನ ವರ್ಷದ ವೇಳೆಗೆ ನಿಜವಾದ ವಿಮಾನದಲ್ಲಿ ಬಳಸಲು ನಿರ್ದರಿಸುವುದಾಗಿ ಬೋಯಿಂಗ್ ಸಂಸ್ಥೆಯ ಉಪಾದ್ಯಕ್ಷ ಮೈಕ್ ಸಿನ್ನೆಟ್ ಹೇಳಿದ್ದಾರೆ.
ಈ ವಿಮಾನಗಳಲ್ಲಿ ಆರ್ಟಿಪಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞ್ಯಾನವನ್ನು ಬಳಸಲಾಗುವುದು. ಇದು ವಿಮಾನ ಹಾರಾಟದ ವೇಳೆ ಪೈಲಟ್ ಗಳು ತೆಗೆದುಕೊಳ್ಳುವ ಕೆಲ ನಿರ್ದಾರಗಳನ್ನು ತೆಗೆದುಕೊಳ್ಳಲು ಶಕ್ತ್ಹವಾಗಿವೆಯೇ ಎಂಬ ಬಗೆಗೂ ಪರೀಕ್ಷೆಗಳು ನಡೆಯುತ್ತಿವೆ.
ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ವಿಮಾನಗಳ ಸಂಖ್ಯೆ ಮತ್ತು ಅದರ ಪೈಲಟ್ ಗಳ ಸಂಖ್ಯೆಯು ಏರಿಕೆಯಾಗಬೇಕು.
ಈಗಿನ ಪ್ರಮಾಣಗಳನ್ನು ಗಮನಿಸಿದರೆ ಮುಂದಿನ 20 ವರ್ಷಗಳಲ್ಲಿ 15 ಲಕ್ಷ ಪೈಲಟ್ ಗಳ ಅಗತ್ಯಬೀಳಲಿದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಪೈಲಟ್ ಗಳ ನಿಯೋಜನೆ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿಯೇ ಬೋಯಿಂಗ್ ಸಂಸ್ಥೆ ಇಂತಹದ್ದೊಂದು ತಂತ್ರಜ್ಞ್ಯಾನ ಅಭಿವೃದ್ಧಿಪಡಿಸಿ, ಪೈಲಟ್ ಇಲ್ಲದ ವಿಮಾನ ಸಿದ್ದತೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…