ದೇಶ-ವಿದೇಶ

ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

1515

ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು  ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

ಅದೇ ರೀತಿ ಬಿಸಿನೆಸ್’ನಲ್ಲಿ ಚೀನಾ ದೇಶವು ನಮ್ಮ ದೇಶ ಮತ್ತು ವಿಶ್ವವನ್ನು ತಮ್ಮ            ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

  • ವಿಶ್ವದೆಲ್ಲಡೆ ಗೂಗಲ್ ಕ್ರೋಮ್ (Google Chrome) ಉಪಯೋಗಿಸಿ ಸರ್ಚ್ ಮಾಡಿದ್ರೆ, ಚೀನಾದವರು ತಮ್ಮದೇ ಆದ ಯುಸಿ ಬ್ರೌಸರ್(UC Browser) ಉಪಯೋಗಿಸಿ ಸರ್ಚ್ ಮಾಡ್ತಾರೆ.

  • ಗೂಗಲ್(Google)ಗುರು ನಮಗೆ ಸರ್ಚ್ ಇಂಜಿನ್ ಆದರೆ, ಅವರು ಇಂದಿಗೂ ಬೈದು (Bai du) ಸರ್ಚ್ ಇಂಜಿನ್ ಉಪಯೋಗಿಸಿ ಸರ್ಚ್ ಮಾಡ್ತಾರೆ.

 

  • ಪ್ರಪಂಚದಲ್ಲಿರುವ ನೂರಾರು ಕೋಟಿ ಜನರು ವಾಟ್ಸಪ್ಪ್ (whatsApp) ಉಪಯೋಗಿಸಿದ್ರೆ,ಚೀನಾದಲ್ಲೂ ಇಂದಿಗೂ ವೀ ಚಾಟ್ (WeChat) ಉಪಯೋಗಸ್ತಾರೆ.

  • ಚೀನಾ ಜನರ ರಾಷ್ಟ್ರ ಪ್ರೇಮ ಎಷ್ಟಿದೆ ಅಂದ್ರೆ, ತಮ್ಮ ದೇಶದ ಬುಸಿನೆಸ್ ಮ್ಯಾನ್ ಜಾಗ್ಮ ಅವರಿಗೆ ಸಪೋರ್ಟ್ ಮಾಡಲು ಅಮೆಜಾನ್ (Amazon) ಬದಿಗಿಟ್ಟು, ಇಂದಿಗೂ ಅಲಿಬಾಬಾ(Alibaba Group) ಕಂಪನಿಯನ್ನೇ ಅವಲಂಬಿಸಿದ್ದಾರೆ.

  • ನಾವೆಲ್ಲಾ ಜಿ ಮೇಲ್ (GMail) ಬಳಸಿದ್ರೆ, ಚೀನಾ ತನ್ನದೇ ಆದ QQ.com ನಲ್ಲಿ ಇ ಮೇಲ್ ಮಾಡುತ್ತೆ.

  • ಇಡಿ ಪ್ರಪಂಚವೇ ಫೇಸ್ ಬುಕ್ (Face Book) ಉಪಯೋಗಿಸಿದ್ರೆ, ಚೀನಾದವರು renren.com ಉಪಯೋಗಿಸುತ್ತಿದ್ದಾರೆ.

  • ಟ್ವಿಟ್ಟರ್(twitter)ಗೆ ಅಂಟಿಕೊಂಡಿದ್ದಾರೆ, ಚೀನಾದವರು ಅವರದೇ ಆದ weibo.com ಫಾಲೋ ಮಾಡ್ತಾಇದ್ದಾರೆ.

  • ವಿಶ್ವಕ್ಕೆಲ್ಲಾ You Tube ಆದ್ರೆ, ಇವರೆಲ್ಲಾ ನೋಡೋದು YOOKU.

ಚೀನಾ ದೇಶವು ತಮ್ಮ ದೇಶದ ಜನರನ್ನು ಬೆಳೆಸಲು ಟೊಂಕ ಕಟ್ಟಿ ನಿಂತಿದೆ. ಹಾಗೂ ಬೇರೆ ದೇಶದ ವಸ್ತುಗಳನ್ನು ಬಳಸದೆ, ತಮ್ಮ ಸಂಪತ್ತು ಬೇರೆ ಕಡೆ ಹೋಗದಂತೆ ತಡೆದಿದೆ.

ನಮ್ಮ ಭಾರತ ದೇಶದವರು ಚೀನಾ ವಸ್ತುಗಳನ್ನು ಬ್ಯಾನ್ ಬ್ಯಾನ್  ಮಾಡಿ ಅಂತ ಎಷ್ಟೇ ಬಾಯಿ ಬಡಕೊಂಡ್ರು, ಚೀನಾ ದೇಶವು ತನ್ನ ದೇಶದ ಸುಮಾರು 7 ಲಕ್ಷ ಕೋಟಿಯಷ್ಟು ವಸ್ತುಗಳನ್ನು ಭಾರತದ ಮಾರುಕಟ್ಟೆಗೆ ಬಿಟ್ಟಿದೆ. ಚೀನಾದ ಫೋನ್’ಗಳು, ನಮ್ಮ ದೇಶದ ಸ್ವದೇಶೀ ಮಾರುಕಟ್ಟೆಯನ್ನು ಉಸಿರು ಕಟ್ಟುವಂತೆ ಮಾಡಿದೆ. ಹೀಗೆ ಚೀನಾ ಎಲ್ಲಾ  ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿದೆ.

ಚೀನಾ ತನ್ನ ಮನೆಯೊಳಗೆ ಯಾರನ್ನು ಬಿಟ್ಟುಕೊಳ್ಳುತ್ತಿಲ್ಲ, ಆದರೆ ಭಾರತದ ಪ್ರತಿ ಮನೆ ಮನೆಯನ್ನು ಸೇರಿಬಿಟ್ಟಿದೆ. ಇಲ್ಲಿ ಓದಿ:-ಮೋದಿ ತಂತ್ರಗಾರಿಕೆಯಿಂದಾಗಿ ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!!!

ಆದರೇ ಚೀನಾಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡುವ ಸಮಯ ಬಂದಿದೆ. ಈ ಜವಬ್ದಾರಿ ಸರ್ಕಾರ ಮತ್ತು ಗಡಿ ಕಾಯುವ ಸೈನಿಕರಿಗಸ್ಟೆ ಮೀಸಾಲಾಗಿಲ್ಲ, ನಮ್ಮೆಲ್ಲರದ್ದಾಗಿದೆ.

ನಮ್ಮ ವ್ಯಾಪಾರಿಗಳು,ಅದರಿಬ್ದ ಖರೀದಿದಾರರು ಎಲ್ಲರೂ ಒಂದಾಗಿ ಸೇರಿ ಚೀನಾ ದೇಶದ ವಸ್ತುಗಳನ್ನು ತಿರಸ್ಕರಿಸಿ, ನಮ್ಮ ಭಾರತ ದೇಶವನ್ನು ಬಲಪಡಿಸಬೇಕಾಗಿದೆ.

ಇದಕ್ಕೆಲ್ಲಾ ನಾವು ಏನು ಮಾಡಬೇಕು ಗೊತ್ತಾ?

ಚೀನಾ ವಸ್ತುಗಳನ್ನು ತಿರಸ್ಕರಿಸೋಣ, ಭಾರತವನ್ನು ರಕ್ಷಿಸೋಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….