News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

39

ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.

ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.

ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್,

ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ ಬಿರುದು ಸೇರ್ಪಡೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.