Cinema

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

28

ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.

ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.

ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್,

ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ ಬಿರುದು ಸೇರ್ಪಡೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಸುದ್ದಿ

    ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

    ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…