ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.
ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.
ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.
ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.
ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.
ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.
ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…