News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

2127

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಹಾಗಾದರೆ ಇದುವರೆಗೆ ನಾವೆಲ್ಲ ತಿಳಿದಿರುವಂತೆ ಕೋಳಿಮಾಂಸದ ಚರ್ಮ ಅಷ್ಟು ಕೆಟ್ಟದಲ್ಲ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ವಾಸ್ತವಾಂಶ #1

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.

ವಾಸ್ತವಾಂಶ #2

ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ?  ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

 

ವಾಸ್ತವಾಂಶ #3

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

 

ವಾಸ್ತವಾಂಶ #4

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.

ವಾಸ್ತವಾಂಶ #5

ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

 

ವಾಸ್ತವಾಂಶ #6

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

 

ವಾಸ್ತವಾಂಶ #7

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.

ಈ ನಾಣ್ಯಗಳು ನಿಮ್ಮಲ್ಲಿದೆಯಾ..!ಹಾಗಾದ್ರೆ ಈ ಕೆಳಗಿನ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…