ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…