News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

2126

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಹಾಗಾದರೆ ಇದುವರೆಗೆ ನಾವೆಲ್ಲ ತಿಳಿದಿರುವಂತೆ ಕೋಳಿಮಾಂಸದ ಚರ್ಮ ಅಷ್ಟು ಕೆಟ್ಟದಲ್ಲ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ವಾಸ್ತವಾಂಶ #1

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.

ವಾಸ್ತವಾಂಶ #2

ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ?  ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

 

ವಾಸ್ತವಾಂಶ #3

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

 

ವಾಸ್ತವಾಂಶ #4

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.

ವಾಸ್ತವಾಂಶ #5

ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

 

ವಾಸ್ತವಾಂಶ #6

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

 

ವಾಸ್ತವಾಂಶ #7

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.

ಈ ನಾಣ್ಯಗಳು ನಿಮ್ಮಲ್ಲಿದೆಯಾ..!ಹಾಗಾದ್ರೆ ಈ ಕೆಳಗಿನ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….