ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.
ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ? ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.
ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…