News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

106

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…