ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ.
ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ ಮೊದಲಾದ ಪೋಷಕಾಂಶಗಳು ಸಮೃದ್ಧವಾಗಿವೆ. ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳಲು ಹಲವಾರು ಮಾರ್ಗಗಳಿವೆ.
ನೀರಿನಲ್ಲಿ ನೆನೆಸಿಟ್ಟು ಸೇವಿಸಿ
ನಿಮ್ಮ ಆಹಾರದಲ್ಲಿ ಬೆರೆಸಿ ಗರಿಮುರಿಯಾಗಿಸಬಹುದು ಅಥವಾ ನೀವು ಅವುಗಳನ್ನು ನಿಮ್ಮ ಸಲಾಡ್ಗಳ ಮೇಲೆ ಸಿಂಪಡಿಸಬಹುದು, ಅಥವಾ ನೀವು ಅವುಗಳನ್ನು ಒಣಬೀಜಗಳ ಮಿಶ್ರಣದ ಭಾಗವಾಗಿ ಹೊಂದಬಹುದು. ಚಿಯಾ ಬೀಜಗಳನ್ನು ಸೇವಿಸುವ ಮತ್ತೊಂದು ಆಸಕ್ತಿದಾಯಕ ವಿಧಾನವೆಂದರೆ ಅವುಗಳನ್ನು ನೀರಿನಲ್ಲಿ ನೆನೆಸಿಟ್ಟು ಬಳಿಕ ಸೇವಿಸುವುದು.
ನೀವು ಮಾಡಬೇಕಾಗಿರುವುದು ಏನೆಂದರೆ ಚಿಯಾ ಬೀಜಗಳನ್ನು ನೀರಿನಲ್ಲಿ ರಾತ್ರಿ ಮಲಗುವ ಮುನ್ನ ತಣ್ಣೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಿಗ್ಗೆ ದಿನದ ಮೊದಲ ಆಹಾರದ ರೂಪದಲ್ಲಿ ಅಥವಾ ದಿನದ ಇತರ ಯಾವುದೇ ಸಮಯದಲ್ಲಿ ನೀರಿನ ಜೊತೆಗೇ ಸೇವಿಸಬೇಕು.
ಈ ಮೂಲಕ ನೀವು ಈ ಬೀಜಗಳ ಹಲವಾರು ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು. ನೆನೆಸಿಟ್ಟ ಚಿಯಾ ಬೀಜಗಳ ಸೇವನೆ: ಇದರ ಆರೋಗ್ಯಕರ ಪರಿಣಾಮಗಳು ನಿಮಗೆ ಅಚ್ಚರಿ ಮೂಡಿಸಬಹುದು.
ಕ್ಯಾನ್ಸರ್ ರೋಗಕ್ಕೂ ರಾಮಬಾಣ
ಚಿಯಾ ಬೀಜಗಳು ಆಂಟಿ ಆಕ್ಸಿಡೆಂಟು ಅಥವಾ ಉತ್ಕರ್ಷಣ ನಿರೋಧಕ ಗುಣಗಳ ಸಮೃದ್ಧ ಮೂಲವಾಗಿದೆ. ಈ ಉತ್ಕರ್ಷಣ ನಿರೋಧಕಗಳು ಬೀಜಗಳಲ್ಲಿನ ಸೂಕ್ಷ್ಮ ಕೊಬ್ಬಗಳು ರಾನ್ಸಿಡ್ (rancid-ನಾತದ ಜಿಡ್ಡು) ಆಗಿ ಪರಿವರ್ತನೆಯಾಗದಂತೆ ರಕ್ಷಿಸುತ್ತದೆ.
ಇದಕ್ಕಿಂತಲೂ ಹೆಚ್ಚಾಗಿ, ಈ ಉತ್ಕರ್ಷಣ ನಿರೋಧಕಗಳು ದೇಹಕ್ಕೆ ಕ್ಯಾನ್ಸರ್ ಆವರಿಸಲು ಕಾರಣವಾಗುವ ಫ್ರೀ ರ್ಯಾಡಿಕಲ್ ಎಂಬ ಕಣಗಳ ಧಾಳಿಯಿಂದ ಎದುರಾಗಬಹುದಾದ ಹಾನಿಯಿಂದ ರಕ್ಷಣೆ ನೀಡುತ್ತದೆ. ಬನ್ನಿ, ನಿತ್ಯವೂ ಈ ನೀರಿನ ಸೇವನೆಯಿಂದ ಪಡೆಯುವ ಪ್ರಯೋಜನಗಳ ಬಗ್ಗೆ ಅರಿಯೋಣ.
ಜೀರ್ಣಕ್ರಿಯೆಗೆ ನೆರವು
ಚಿಯಾ ಬೀಜಗಳಲ್ಲಿ ಉತ್ತಮ ಪ್ರಮಾಣದ ಕರಗದ ನಾರಿನಂಶವಿದೆ. ಚಿಯಾ ಬೀಜಗಳನ್ನು ನೆನೆಸಿಟ್ಟ ನೀರನ್ನು ಬೆಳಿಗ್ಗೆ ಪ್ರಥಮ ಆಹಾರವಾಗಿ ಸೇವಿಸುವುದರಿಂದ ನಿಮ್ಮ ಜೀರ್ಣಕ್ರಿಯೆಗೆ ಉತ್ತೇಜನ ನೀಡುತ್ತದೆ ಮತ್ತು ಕರುಳಿನಲ್ಲಿ ಆಹಾರದ ಚಲನೆ ಸುಗಮಗೊಳ್ಳುತ್ತದೆ.
ತೂಕ ಇಳಿಸುವ ಪ್ರಯತ್ನದಲ್ಲಿರುವ ವ್ಯಕ್ತಿಗಳಿಗೆ ಆರೋಗ್ಯಕರ ಜೀರ್ಣಕ್ರಿಯೆ ಅತಿ ಮಹತ್ವದ್ದಾಗಿದ್ದು ಚಿಯಾ ಬೀಜಗಳು ಈ ಪ್ರಯತ್ನಕ್ಕೆ ಅತಿ ಹೆಚ್ಚಿನ ಬೆಂಬಲವನ್ನು ಒದಗಿಸುತ್ತವೆ
ತೂಕ ಇಳಿಕೆಗೆ ನೆರವು
ಚಿಯಾ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕರಗುವ ನಾರಿನಂಶವೂ ಇದೆ. ಈ ಬೀಜಗಳ ಇನ್ನೊಂದು ಮಹತ್ವವೆಂದರೆ ನೆನೆಸಿಟ್ಟ ಬಳಿಕ ಇವು ತಮ್ಮ ಮೂಲ ಗಾತ್ರಕ್ಕೂ 10-12 ಪಟ್ಟು ನೀರನ್ನು ಹೀರಿಕೊಂಡು ಉಬ್ಬಿಕೊಳ್ಳುತ್ತವೆ. ಹೀಗೆ ನೀರಿನಿಂದ ಉಬ್ಬಿಕೊಂಡ ಬೀಜಗಳು ಸ್ನಿಗ್ಧ ದ್ರವ ಅಥವಾ ಜೆಲ್ ನಂತೆ ಇರುತ್ತದೆ.
ಜೀರ್ಣಕ್ರಿಯೆಯಲ್ಲಿ ಈ ಬೀಜಗಳಿಂದ ನೀರಿನಂಶ ಅತಿ ನಿಧಾನವಾಗಿ ಬಿಡುಗಡೆಯಾಗುತ್ತಾ ತನ್ನೊಂದಿಗೆ ಪೋಷಕಾಂಶ ಮತ್ತು ನಾರಿನಂಶಗಳನ್ನೂ ಜೀರ್ಣಾಂಗಗಳಿಗೆ ಲಭಿಸುವಂತೆ ಮಾಡುತ್ತದೆ.
ಈ ಮೂಲಕ ಹೊಟ್ಟೆ ಸದಾ ತುಂಬಿರುವ ಭಾವನೆ ಮೂಡುತ್ತದೆ ಹಾಗೂ ಅನಗತ್ಯ ಆಹಾರ ಸೇವನೆಯಿಂದ ತಡೆಯುತ್ತದೆ. ಈ ಮೂಲಕ ನೀವು ಕಡಿಮೆ ಕ್ಯಾಲೋರಿಗಳನ್ನು ಸೇವಿಸುತ್ತೀರಿ ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಇದು ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ನೆರವು ನೀಡುತ್ತದೆ.
ಪ್ರೋಟೀನ್ ನ ಲಭ್ಯತೆ
ಚಿಯಾ ಬೀಜಗಳು 14% ಪ್ರೋಟೀನ್ನಿಂದ ಕೂಡಿದೆ. ಇವುಗಳಲ್ಲಿ ಪ್ರಭಾವಶಾಲಿ ಅಮೈನೋ ಆಮ್ಲಗಳೂ ಇವೆ. ಪ್ರೋಟೀನ್ ತೂಕ ಇಳಿಕೆ ಮತ್ತು ಸ್ನಾಯುಗಳ ಬೆಳವಣಿಗೆ ಎರಡಕ್ಕೂ ಅಗತ್ಯವಾದ ಸೂಕ್ಷ್ಮ ಪೋಷಕಾಂಶ ಅಥವಾ ಮ್ಯಾಕ್ರೋನ್ಯೂಟ್ರಿಯೆಂಟ್ ಆಗಿದೆ. ಪ್ರೋಟೀನ್ ಭರಿತ ಆಹಾರವನ್ನು ಸೇವಿಸುವುದರಿಂದ ಹೊಟ್ಟೆ ತುಂಬಿರುವ ಭಾವನೆ ಉಂಟಾಗುತ್ತದೆ ಮತ್ತು ಅನಗತ್ಯ ಕ್ಯಾಲೊರಿ ಸೇವನೆಯಿಂದ ತಡೆಯುತ್ತದೆ..
ಹೃದಯದ ಆರೋಗ್ಯ ಉತ್ತಮಗೊಳ್ಳುತ್ತದೆ
ಚಿಯಾ ಬೀಜಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳ (alpha-linolenic acid ಅಥವಾ ALA) ಪ್ರಭಾವಶಾಲಿ ಪ್ರಮಾಣವಿದೆ. ಈ ಆಲ್ಫಾ-ಲಿನೋಲೆನಿಕ್ ಆಮ್ಲ ಅತ್ಯಂತ ಹೃದಯಸ್ನೇಹಿ ಪೋಷಕಾಂಶವಾಗಿದೆ.
ತನ್ಮೂಲಕ ಚಿಯಾ ಬೀಜಗಳನ್ನು ಹೃದಯದ ಆರೋಗ್ಯಕ್ಕೆ ಉತ್ತಮವಾದ ಆಹಾರವಾಗಿದೆ. ಚಿಯಾ ಬೀಜಗಳನ್ನು ನೆನೆಸಿಟ್ಟ ನೀರನ್ನು ಕುಡಿಯುವುದು ಅಥವಾ ನಿಮ್ಮ ದೈನಂದಿನ ಆಹಾರದಲ್ಲಿ ಚಿಯಾ ಬೀಜಗಳನ್ನು ಅಳವಡಿಸಿಕೊಳ್ಳುವುದರಿಂದ ಹೃದ್ರೋಗ ಎದುರಾಗುವ ಅಪಾಯವನ್ನು ಅಪಾರ ಮಟ್ಟಿಗೆ ಕಡಿಮೆ ಮಾಡಬಹುದು.
ಮೂಳೆಗಳ ಆರೋಗ್ಯ ಉತ್ತಮಗೊಳ್ಳುತ್ತದೆ
ಚಿಯಾ ಬೀಜಗಳಲ್ಲಿನ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ರಂಜಕಗಳು ಮೂಳೆಯ ಆರೋಗ್ಯವನ್ನು ವೃದ್ದಿಸುತ್ತವೆ. ಚಿಯಾ ಬೀಜಗಳು ದೈನಂದಿನ ಶಿಫಾರಸು ಮಾಡಿದ ಕ್ಯಾಲ್ಸಿಯಂನ 18% ಅನ್ನು ಹೊಂದಿರುತ್ತವೆ. ನೈಸರ್ಗಿಕ ಪ್ರೋಟೀನ್ ಮೂಲದ ಆಹಾರಗಳನ್ನು ಸೇವಿಸದ ವ್ಯಕ್ತಿಗಳು ಅಥವಾ ಸಸ್ಯಾಹಾರಿಗಳಿಗೆ ಚಿಯಾ ಬೀಜಗಳನ್ನು ಕ್ಯಾಲ್ಸಿಯಂನ ಉತ್ತಮ ಮೂಲವೆಂದು ಪರಿಗಣಿಸಬಹುದು.
ರಕ್ತದಲ್ಲಿನ ಸಕ್ಕರೆಯ ಮಟ್ಟದ ನಿಯಂತ್ರಣ
ಚಿಯಾ ಬೀಜಗಳು ಇನ್ಸುಲಿನ್ ಸಂವೇದನೆ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವಲ್ಲಿ ನೆರವಾಗುತ್ತವೆ.
ಊಟದ ಬಳಿಕ ರಕ್ತದಲ್ಲಿ ಏರುವ ಸಕ್ಕರೆಯ ಮಟ್ಟವನ್ನು ಸ್ಥಿರಗೊಳಿಸಲು ಚಿಯಾ ಬೀಜಗಳು ಸಹಾಯ ಮಾಡುತ್ತವೆ ಎಂದು ಅಧ್ಯಯನಗಳಿಂದ ಈಗಾಗಲೇ ಸಾಬೀತುಗೊಂಡಿದೆ.
ಈ ಗುಣ ಮಧುಮೇಹ ಇರುವ ವ್ಯಕ್ತಿಗಳಿಗೆ ಅತ್ಯುತ್ತಮವಾಗಿದ್ದು ಮಧುಮೇಹಿಗಳು ತಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು.
ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸಿಕೊಳ್ಳುವ ಸೂಕ್ತ ಮಾರ್ಗಗಳು
ಚಿಯಾ ಬೀಜಗಳನ್ನು ನೇರವಾಗಿ ಸೇವಿಸಲೂಬಹುದು ಅಥವಾ ಚಿಯಾ ಬೀಜವನ್ನು ನೆನೆಸಿಟ್ಟ ನೀರನ್ನು ನಿಯಮಿತವಾಗಿ ಕುಡಿಯಲೂಬಹುದು. ಇವೆರಡೂ ಸುಲಭ ಮತ್ತು ಪರಿಣಾಮಕಾರಿ. ವಿಧಾನಗಳಾಗಿವೆ. ಅವುಗಳನ್ನು ಹಾಗೇ ಜಗಿದು ತಿನ್ನಬಹುದು ಅಥವಾ ಹಣ್ಣುಗಳ ರಸ, ಪುಡಿಂಗ್, ಗಂಜಿ ಮತ್ತು ಸ್ಮೂಥಿಗಳಿಗೆ ಬೆರೆಸಿಕೊಂಡೂ ಸೇವಿಸಬಹುದು.
ವಿವಿಧ ಪಾಕವಿಧಾನಗಳಲ್ಲಿ ಚಿಯಾ ಬೀಜಗಳನ್ನು ಸೇರಿಸುವುದರಿಂದ ಅವುಗಳ ಪೋಷಣೆಯ ಮೌಲ್ಯವನ್ನು ಸ್ವಯಂಚಾಲಿತವಾಗಿ ಹೆಚ್ಚಿಸಬಹುದು.
ಆದರೂ, ಚಿಯಾ ಬೀಜಗಳನ್ನು ಮಿತ ಪ್ರಮಾಣದಲ್ಲಿ ಸೇವಿಸುತ್ತೀದ್ದೀರೆಂದು ಖಚಿತಪಡಿಸಿಕೊಳ್ಳಿ. ಅತಿಯಾದರೆ ಅಮೃತವೂ ವಿಷ ಎಂಬಂತೆ ಯಾವುದೇ ಆಹಾರ ವಸ್ತುಗಳನ್ನು ಮಿತಿಗಿಂತ ಹೆಚ್ಚು ಸೇವಿಸಬಾರದು.
ಅಧ್ಯಯನಗಳ ಬಳಿಕ ತಜ್ಞರು ಸಲಹೆ ಮಾಡುವ ಪ್ರಮಾಣವೆಂದರೆ ಪ್ರತಿ ಬಾರಿ ಇಪ್ಪತ್ತು ಗ್ರಾಂ ನಷ್ಟು (ಸುಮಾರು ಒಂದೂವರೆ ದೊಡ್ಡ ಚಮಚ) ಪ್ರಮಾಣವನ್ನು ದಿನಕ್ಕೆ ಎರಡು ಬಾರಿ ಸೇವಿಸಿದರೆ ಬೇಕಾದಷ್ಟಾಯಿತು. ಇದಕ್ಕೂ ಹೆಚ್ಚಿನ ಪ್ರಮಾಣವನ್ನು ಸೇವಿಸಬಾರದು.
source coorgcitizen / whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…