ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಕಳೆದ ವಾರ ಚೀನಾದ ಪ್ರಮುಖ ನಗರಗಳಲ್ಲಿ ಬಿಡುಗಡೆಗೊಂಡಿರುವ ‘ಸೀಕ್ರೆಟ್ ಸೂಪರ್ಸ್ಟಾರ್’, ಮೂರೇ ದಿನಗಳಲ್ಲಿ 174 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಆ ಮೂಲಕ ಮೊದಲವಾರದ ಗಳಿಕೆಯಲ್ಲಿ ಅದು ದಂಗಲ್ ಚಿತ್ರದ ದಾಖಲೆಯನ್ನು ಮುರಿದಿದೆ.
ಅಂದಹಾಗೆ, ಭಾರತದಲ್ಲಿಯೂ ‘ಸೀಕ್ರೆಟ್ ಸೂಪರ್ಸ್ಟಾರ್’ನ ಮೊದಲ ವಾರದ ಗಳಿಕೆ ಕೇವಲ 30 ಕೋಟಿ ರೂ.ಯಾಗಿತ್ತು. ಕೇವಲ 15 ಕೋಟಿ ವೆಚ್ಚದಲ್ಲಿ ತಯಾರಾಗಿರುವ ‘ಸೀಕ್ರೆಟ್ ಸೂಪರ್ಸ್ಟಾರ್’ಗೆ ಚೀನಾ ಪ್ರೇಕ್ಷಕರು ಫಿದಾ ಆಗಿರುವುದು ಬಾಲಿವುಡ್ ಚಿತ್ರಮಂದಿಯನ್ನು ದಂಗುಬಡಿಸಿದೆ.
ಕಳೆದ ವರ್ಷ ಚೀನಾದಲ್ಲಿ ಬಿಡುಗಡೆಗೊಂಡ ದಂಗಲ್ 1,100 ಕೋಟಿ ರೂ. ಬಾಚಿತ್ತು. ಈ ಚಿತ್ರದ ಪ್ರಚಂಡ ಯಶಸ್ಸಿನ ಬಳಿಕ ಆಮಿರ್, ಆ ದೇಶದಲ್ಲೂ ಜನಪ್ರಿಯ ನಟನೆನಿಸಿಕೊಂಡಿದ್ದಾರೆ. ಇದಕ್ಕೂ ಮುಂಚೆ ಆಮಿರ್ ಅಭಿನಯದ 3 ಇಡಿಯಟ್ಸ್ ಹಾಗೂ ಪಿಕೆ ಕೂಡಾ ಭಾರೀ ಯಶಸ್ಸು ಕಂಡಿದ್ದವು.
ದಂಗಲ್ ಹುಡುಗಿ ಝೈರಾವಾಸಿಂ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸೀಕ್ರೆಟ್ ಸೂಪರ್ಸ್ಟಾರ್’, ಮುಸ್ಲಿಂ ಬಾಲಕಿಯೊಬ್ಬಳು ಹಲವಾರು ಅಡೆತಡೆಗಳನ್ನು ಮೀರಿ, ಪ್ರಖ್ಯಾತ ಗಾಯಕಿಯಾಗುವ ರೋಚಕ ಕಥೆಯನ್ನು ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…