inspirational, ಭವಿಷ್ಯ

ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

118

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿಯ ಜತೆ ವಾದವಿವಾದವನ್ನು ಮಾಡಿಕೊಳ್ಳದಿರಿ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಗೆಳೆಯರಿಂದ ದೂರವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಗುರುರಾಯರನ್ನು ಸ್ಮರಿಸಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕಾಡಿನಲ್ಲಿ ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು. ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ. 
. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…