ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…