ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…