ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.
ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.
ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.
ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು
ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.