ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.

ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.

ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.

ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು

ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…