ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.