ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…