ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…