ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…