ದೇಶ-ವಿದೇಶ

ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1311

ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.

ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.

ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.

ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.

ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್‌ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.

ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ  ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್‌ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್‌ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್‌ನನ್ನು ಸದೆಬಡಿಯಿತು.

ಇದಿ ಅಮಿನ್:-

 

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.

ಮೊಹಮ್ಮದ್ ಗಡ್ಡಾಫಿ:-

ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.

ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.

ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.

ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…