ದೇಶ-ವಿದೇಶ

ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1321

ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.

ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.

ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.

ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.

ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್‌ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.

ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ  ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್‌ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್‌ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್‌ನನ್ನು ಸದೆಬಡಿಯಿತು.

ಇದಿ ಅಮಿನ್:-

 

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.

ಮೊಹಮ್ಮದ್ ಗಡ್ಡಾಫಿ:-

ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.

ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.

ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.

ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • ಉಪಯುಕ್ತ ಮಾಹಿತಿ

    ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….