News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ದೇಶ-ವಿದೇಶ

ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1348

ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.

ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.

ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.

ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.

ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್‌ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.

ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ  ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್‌ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್‌ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್‌ನನ್ನು ಸದೆಬಡಿಯಿತು.

ಇದಿ ಅಮಿನ್:-

 

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.

ಮೊಹಮ್ಮದ್ ಗಡ್ಡಾಫಿ:-

ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.

ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.

ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.

ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.