ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.
ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.
ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.
ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.
ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.
ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್ನನ್ನು ಸದೆಬಡಿಯಿತು.
ಇದಿ ಅಮಿನ್:-

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.
ಮೊಹಮ್ಮದ್ ಗಡ್ಡಾಫಿ:-![]()
ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.
ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.
ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.
ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….