ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.
ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.
ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.
ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.
ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.
ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್ನನ್ನು ಸದೆಬಡಿಯಿತು.
ಇದಿ ಅಮಿನ್:-

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.
ಮೊಹಮ್ಮದ್ ಗಡ್ಡಾಫಿ:-![]()
ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.
ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.
ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.
ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….