ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

ಹಾಡುಗಾರಿಕೆಯ ಪ್ರತಿಭೆಗಳನ್ನು ಗುರಿತಿಸುವಲ್ಲಿ ಅದೆಷ್ಟೋ ಖಾಸಗಿ ಚಾನಲ್ ಗಳು ವೇದಿಕೆಯನ್ನು ಮಾಡಿ ಕೊಟ್ಟಿವೆ. ಅಂತಹ ಚಾನಲ್ಗಳಲ್ಲಿ ಕನ್ನಡದ ಜೀ ಕನ್ನಡ ವಾಹಿನಿ ಕೂಡ ಒಂದು. ಜೀ ಕನ್ನಡ ವಾಹಿನಿಯ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ಸ್ಪರ್ಧೆಯಲ್ಲಿ ಲಕ್ಷ್ಮಿ ಜನಪದ ಗೀತೆ ಹಾಡುವ ಮೂಲಕ ತೀರ್ಪುಗಾರರ, ಹಾಗು ಜನರ ಮನ ಗೆದ್ದಿದ್ದಾಳೆ.

ಯಾರೂ ಈ ಲಕ್ಷ್ಮಿ…
ಲಕ್ಷ್ಮಿಯ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ. ತಂದೆ ರಾಮಪ್ಪ ಮತ್ತು ತಾಯಿ ಸಂಗೀತಾ. ಕೂಲಿಯೇ ಕುಟುಂಬಕ್ಕೆ ಜೀವನಾಧಾರ. ಸ್ವಂತ ಜಮೀನು ಇಲ್ಲ. ಆಕೆ ತನ್ನ ಊರಿನಲ್ಲಿರುವ ಎಸ್.ಎಂ.ಎಸ್. ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ. ಆಕೆ ಹಾಡುವುದರಲ್ಲಷ್ಟೇ ಮುಂದಿಲ್ಲ. ಓದಿನಲ್ಲಿಯೂ ಮುಂದಿದ್ದಾಳೆ. ಚಿತ್ರಕಲೆಯಲ್ಲಿಯೂ ಆಕೆಗೆ ಆಸಕ್ತಿ ಇದೆ.

ತನ್ನ ಮಗಳು ಸರಿಗಮಪ ಸ್ಪರ್ಧೆಯಲ್ಲಿ ಹಾಡಬೇಕು ಅನ್ನೋದು ತಂದೆ ತಾಯಿಯರ ಕನಸು ಕೂಡ ಆಗಿತ್ತು. ಇದರ ಸಲುವಾಗಲಿ ಬೆಂಗಳೂರಿಗೆ ಬಂದಿದ್ದರು ಆದರೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಟುಡಿಯೋದ ಸ್ಥಳ ಅವರಿಗೆ ಗೊತ್ತಾಗಲಿಲ್ಲದ ಕಾರಣ ಮರಳಿ ವಾಪಸ್ ಹೋಗುತ್ತಾರೆ.
ತನ್ನ ಪ್ರತಿಭೆಯನ್ನು ಗುರುತಿಸಿ ಕೊಳ್ಳಲು ಒಂದು ಒಳ್ಳೆ ಅವಕಾಶವನ್ನು ಜೀ ವಾಹಿನಿ ಮಾಡಿದೆ. ಲಕ್ಷ್ಮಿ ಹಾಡಿದಂತ ಹಾಡು ‘ಯಾವ ದೇಶದ ಗಂಡು ಇವನು ರಂಗಿಲಾಲಾ’ ಜನಪದ ಗೀತೆ ಕೆಲವೇ ಸೆಕೆಂಡ್ಗಳಲ್ಲಿ ತೀರ್ಪುಗಾರರ ಕಣ್ಣು ತೆರೆಸಿತು. ಅಲ್ಲದೆ ಜನರ ಮನದಲ್ಲಿ ಲಕ್ಷ್ಮಿ ಉಳಿಯುವಂತೆ ಮಾಡಿತು.

ಕಲಿತಿದ್ದು ಹೇಗೆ..?
ಲಕ್ಷ್ಮಿ ತಾನು ಮೂಲ ಸಂಗೀತದ ಹಿನ್ನಲೆಯಿಂದ ಬಂದಿದವಳಲ್ಲ ಆದರೂ ತಾನು ಮೊಬೈಲ್ನಲ್ಲಿ ಈ ಹಾಡುಗಳನ್ನು ಕೇಳಿ ಹಾಡೋದನ್ನ ಕಲಿತಿದ್ದಾಳೆ. ಹಾಗು ಇದರ ಕುರಿತು ಲಕ್ಷ್ಮಿ ಹೇಳುವುದು ಹೀಗೆ…

ನಾನು ಟಿವಿ ವಾಹಿನಿಯಲ್ಲಿ ಹಾಡುತ್ತಿರುವುದು ನನಗೆ ತುಂಬಾನೇ ಖುಷಿ ಕೊಟ್ಟಿದೆ ಹಾಗು ನಮ್ಮ ಅಪ್ಪ ಅಮ್ಮ ನವರ ಕನಸು ನನಸಾಗಿದಿದೆ ಎಲ್ಲರ ಕಡೆಯಿಂದಲ್ಲೂ ನನಗೆ ಉತ್ತಮ ಪ್ರೋತ್ಸಾಗಳು ಬರುತ್ತಿವೆ ಅನ್ನುತ್ತಾಳೆ ಲಕ್ಷ್ಮಿ. ಅದೇನೇ ಇರಲಿ ಬಡತನದಲ್ಲಿ ಇಂತಹ ಒಂದು ಪ್ರತಿಭೆ ಹರಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯೇ ಅನ್ನಬಹದು.
ಈ ಲಕ್ಷಣಗಳಿರೋ ಹುಡುಗ ಸಿಕ್ಕಿದ್ರೆ ಬಿಗಬಾಸ್ ಡಾಲ್ ನಿವೇದಿತಾ ಗೌಡ ಮದುವೆ ಆಗ್ತಾರಂತೆ..!ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…