News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

1071

ಹೌದು, ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

ಹಾಡುಗಾರಿಕೆಯ ಪ್ರತಿಭೆಗಳನ್ನು ಗುರಿತಿಸುವಲ್ಲಿ ಅದೆಷ್ಟೋ ಖಾಸಗಿ ಚಾನಲ್ ಗಳು ವೇದಿಕೆಯನ್ನು ಮಾಡಿ ಕೊಟ್ಟಿವೆ. ಅಂತಹ ಚಾನಲ್ಗಳಲ್ಲಿ ಕನ್ನಡದ ಜೀ ಕನ್ನಡ ವಾಹಿನಿ ಕೂಡ ಒಂದು. ಜೀ ಕನ್ನಡ ವಾಹಿನಿಯ ಸರಿಗಮಪ ಲಿಟ್ಲ್‌ ಚಾಂಪ್ಸ್‌ ಸೀಸನ್ 14 ಸ್ಪರ್ಧೆಯಲ್ಲಿ ಲಕ್ಷ್ಮಿ ಜನಪದ ಗೀತೆ ಹಾಡುವ ಮೂಲಕ ತೀರ್ಪುಗಾರರ, ಹಾಗು ಜನರ ಮನ ಗೆದ್ದಿದ್ದಾಳೆ.

ಯಾರೂ ಈ ಲಕ್ಷ್ಮಿ…

ಲಕ್ಷ್ಮಿಯ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ. ತಂದೆ ರಾಮಪ್ಪ ಮತ್ತು ತಾಯಿ ಸಂಗೀತಾ. ಕೂಲಿಯೇ ಕುಟುಂಬಕ್ಕೆ ಜೀವನಾಧಾರ. ಸ್ವಂತ ಜಮೀನು ಇಲ್ಲ. ಆಕೆ ತನ್ನ ಊರಿನಲ್ಲಿರುವ ಎಸ್‌.ಎಂ.ಎಸ್. ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ. ಆಕೆ ಹಾಡುವುದರಲ್ಲಷ್ಟೇ ಮುಂದಿಲ್ಲ. ಓದಿನಲ್ಲಿಯೂ ಮುಂದಿದ್ದಾಳೆ. ಚಿತ್ರಕಲೆಯಲ್ಲಿಯೂ ಆಕೆಗೆ ಆಸಕ್ತಿ ಇದೆ.

ತನ್ನ ಮಗಳು ಸರಿಗಮಪ ಸ್ಪರ್ಧೆಯಲ್ಲಿ ಹಾಡಬೇಕು ಅನ್ನೋದು ತಂದೆ ತಾಯಿಯರ ಕನಸು ಕೂಡ ಆಗಿತ್ತು. ಇದರ ಸಲುವಾಗಲಿ ಬೆಂಗಳೂರಿಗೆ ಬಂದಿದ್ದರು ಆದರೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಟುಡಿಯೋದ ಸ್ಥಳ ಅವರಿಗೆ ಗೊತ್ತಾಗಲಿಲ್ಲದ ಕಾರಣ ಮರಳಿ ವಾಪಸ್ ಹೋಗುತ್ತಾರೆ.

ತನ್ನ ಪ್ರತಿಭೆಯನ್ನು ಗುರುತಿಸಿ ಕೊಳ್ಳಲು ಒಂದು ಒಳ್ಳೆ ಅವಕಾಶವನ್ನು ಜೀ ವಾಹಿನಿ ಮಾಡಿದೆ. ಲಕ್ಷ್ಮಿ ಹಾಡಿದಂತ ಹಾಡು ಯಾವ ದೇಶದ ಗಂಡು ಇವನು ರಂಗಿಲಾಲಾ ಜನಪದ ಗೀತೆ ಕೆಲವೇ ಸೆಕೆಂಡ್‌ಗಳಲ್ಲಿ ತೀರ್ಪುಗಾರರ ಕಣ್ಣು ತೆರೆಸಿತು. ಅಲ್ಲದೆ ಜನರ ಮನದಲ್ಲಿ ಲಕ್ಷ್ಮಿ ಉಳಿಯುವಂತೆ ಮಾಡಿತು.

ಕಲಿತಿದ್ದು ಹೇಗೆ..?

ಲಕ್ಷ್ಮಿ ತಾನು ಮೂಲ ಸಂಗೀತದ ಹಿನ್ನಲೆಯಿಂದ ಬಂದಿದವಳಲ್ಲ ಆದರೂ ತಾನು ಮೊಬೈಲ್ನಲ್ಲಿ ಈ ಹಾಡುಗಳನ್ನು ಕೇಳಿ ಹಾಡೋದನ್ನ ಕಲಿತಿದ್ದಾಳೆ. ಹಾಗು ಇದರ ಕುರಿತು ಲಕ್ಷ್ಮಿ ಹೇಳುವುದು ಹೀಗೆ…

ನಾನು ಟಿವಿ ವಾಹಿನಿಯಲ್ಲಿ ಹಾಡುತ್ತಿರುವುದು ನನಗೆ ತುಂಬಾನೇ ಖುಷಿ ಕೊಟ್ಟಿದೆ ಹಾಗು ನಮ್ಮ ಅಪ್ಪ ಅಮ್ಮ ನವರ ಕನಸು ನನಸಾಗಿದಿದೆ ಎಲ್ಲರ ಕಡೆಯಿಂದಲ್ಲೂ ನನಗೆ ಉತ್ತಮ ಪ್ರೋತ್ಸಾಗಳು ಬರುತ್ತಿವೆ ಅನ್ನುತ್ತಾಳೆ ಲಕ್ಷ್ಮಿ. ಅದೇನೇ ಇರಲಿ ಬಡತನದಲ್ಲಿ ಇಂತಹ ಒಂದು ಪ್ರತಿಭೆ ಹರಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯೇ ಅನ್ನಬಹದು.

ಈ ಲಕ್ಷಣಗಳಿರೋ ಹುಡುಗ ಸಿಕ್ಕಿದ್ರೆ ಬಿಗಬಾಸ್ ಡಾಲ್ ನಿವೇದಿತಾ ಗೌಡ ಮದುವೆ ಆಗ್ತಾರಂತೆ..!ತಿಳಿಯಲು ಈ ವಿಡಿಯೋ ನೋಡಿ…

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ