ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

ಹಾಡುಗಾರಿಕೆಯ ಪ್ರತಿಭೆಗಳನ್ನು ಗುರಿತಿಸುವಲ್ಲಿ ಅದೆಷ್ಟೋ ಖಾಸಗಿ ಚಾನಲ್ ಗಳು ವೇದಿಕೆಯನ್ನು ಮಾಡಿ ಕೊಟ್ಟಿವೆ. ಅಂತಹ ಚಾನಲ್ಗಳಲ್ಲಿ ಕನ್ನಡದ ಜೀ ಕನ್ನಡ ವಾಹಿನಿ ಕೂಡ ಒಂದು. ಜೀ ಕನ್ನಡ ವಾಹಿನಿಯ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ಸ್ಪರ್ಧೆಯಲ್ಲಿ ಲಕ್ಷ್ಮಿ ಜನಪದ ಗೀತೆ ಹಾಡುವ ಮೂಲಕ ತೀರ್ಪುಗಾರರ, ಹಾಗು ಜನರ ಮನ ಗೆದ್ದಿದ್ದಾಳೆ.

ಯಾರೂ ಈ ಲಕ್ಷ್ಮಿ…
ಲಕ್ಷ್ಮಿಯ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ. ತಂದೆ ರಾಮಪ್ಪ ಮತ್ತು ತಾಯಿ ಸಂಗೀತಾ. ಕೂಲಿಯೇ ಕುಟುಂಬಕ್ಕೆ ಜೀವನಾಧಾರ. ಸ್ವಂತ ಜಮೀನು ಇಲ್ಲ. ಆಕೆ ತನ್ನ ಊರಿನಲ್ಲಿರುವ ಎಸ್.ಎಂ.ಎಸ್. ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ. ಆಕೆ ಹಾಡುವುದರಲ್ಲಷ್ಟೇ ಮುಂದಿಲ್ಲ. ಓದಿನಲ್ಲಿಯೂ ಮುಂದಿದ್ದಾಳೆ. ಚಿತ್ರಕಲೆಯಲ್ಲಿಯೂ ಆಕೆಗೆ ಆಸಕ್ತಿ ಇದೆ.

ತನ್ನ ಮಗಳು ಸರಿಗಮಪ ಸ್ಪರ್ಧೆಯಲ್ಲಿ ಹಾಡಬೇಕು ಅನ್ನೋದು ತಂದೆ ತಾಯಿಯರ ಕನಸು ಕೂಡ ಆಗಿತ್ತು. ಇದರ ಸಲುವಾಗಲಿ ಬೆಂಗಳೂರಿಗೆ ಬಂದಿದ್ದರು ಆದರೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಟುಡಿಯೋದ ಸ್ಥಳ ಅವರಿಗೆ ಗೊತ್ತಾಗಲಿಲ್ಲದ ಕಾರಣ ಮರಳಿ ವಾಪಸ್ ಹೋಗುತ್ತಾರೆ.
ತನ್ನ ಪ್ರತಿಭೆಯನ್ನು ಗುರುತಿಸಿ ಕೊಳ್ಳಲು ಒಂದು ಒಳ್ಳೆ ಅವಕಾಶವನ್ನು ಜೀ ವಾಹಿನಿ ಮಾಡಿದೆ. ಲಕ್ಷ್ಮಿ ಹಾಡಿದಂತ ಹಾಡು ‘ಯಾವ ದೇಶದ ಗಂಡು ಇವನು ರಂಗಿಲಾಲಾ’ ಜನಪದ ಗೀತೆ ಕೆಲವೇ ಸೆಕೆಂಡ್ಗಳಲ್ಲಿ ತೀರ್ಪುಗಾರರ ಕಣ್ಣು ತೆರೆಸಿತು. ಅಲ್ಲದೆ ಜನರ ಮನದಲ್ಲಿ ಲಕ್ಷ್ಮಿ ಉಳಿಯುವಂತೆ ಮಾಡಿತು.

ಕಲಿತಿದ್ದು ಹೇಗೆ..?
ಲಕ್ಷ್ಮಿ ತಾನು ಮೂಲ ಸಂಗೀತದ ಹಿನ್ನಲೆಯಿಂದ ಬಂದಿದವಳಲ್ಲ ಆದರೂ ತಾನು ಮೊಬೈಲ್ನಲ್ಲಿ ಈ ಹಾಡುಗಳನ್ನು ಕೇಳಿ ಹಾಡೋದನ್ನ ಕಲಿತಿದ್ದಾಳೆ. ಹಾಗು ಇದರ ಕುರಿತು ಲಕ್ಷ್ಮಿ ಹೇಳುವುದು ಹೀಗೆ…

ನಾನು ಟಿವಿ ವಾಹಿನಿಯಲ್ಲಿ ಹಾಡುತ್ತಿರುವುದು ನನಗೆ ತುಂಬಾನೇ ಖುಷಿ ಕೊಟ್ಟಿದೆ ಹಾಗು ನಮ್ಮ ಅಪ್ಪ ಅಮ್ಮ ನವರ ಕನಸು ನನಸಾಗಿದಿದೆ ಎಲ್ಲರ ಕಡೆಯಿಂದಲ್ಲೂ ನನಗೆ ಉತ್ತಮ ಪ್ರೋತ್ಸಾಗಳು ಬರುತ್ತಿವೆ ಅನ್ನುತ್ತಾಳೆ ಲಕ್ಷ್ಮಿ. ಅದೇನೇ ಇರಲಿ ಬಡತನದಲ್ಲಿ ಇಂತಹ ಒಂದು ಪ್ರತಿಭೆ ಹರಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯೇ ಅನ್ನಬಹದು.
ಈ ಲಕ್ಷಣಗಳಿರೋ ಹುಡುಗ ಸಿಕ್ಕಿದ್ರೆ ಬಿಗಬಾಸ್ ಡಾಲ್ ನಿವೇದಿತಾ ಗೌಡ ಮದುವೆ ಆಗ್ತಾರಂತೆ..!ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…