ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

ಹಾಡುಗಾರಿಕೆಯ ಪ್ರತಿಭೆಗಳನ್ನು ಗುರಿತಿಸುವಲ್ಲಿ ಅದೆಷ್ಟೋ ಖಾಸಗಿ ಚಾನಲ್ ಗಳು ವೇದಿಕೆಯನ್ನು ಮಾಡಿ ಕೊಟ್ಟಿವೆ. ಅಂತಹ ಚಾನಲ್ಗಳಲ್ಲಿ ಕನ್ನಡದ ಜೀ ಕನ್ನಡ ವಾಹಿನಿ ಕೂಡ ಒಂದು. ಜೀ ಕನ್ನಡ ವಾಹಿನಿಯ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ಸ್ಪರ್ಧೆಯಲ್ಲಿ ಲಕ್ಷ್ಮಿ ಜನಪದ ಗೀತೆ ಹಾಡುವ ಮೂಲಕ ತೀರ್ಪುಗಾರರ, ಹಾಗು ಜನರ ಮನ ಗೆದ್ದಿದ್ದಾಳೆ.

ಯಾರೂ ಈ ಲಕ್ಷ್ಮಿ…
ಲಕ್ಷ್ಮಿಯ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ. ತಂದೆ ರಾಮಪ್ಪ ಮತ್ತು ತಾಯಿ ಸಂಗೀತಾ. ಕೂಲಿಯೇ ಕುಟುಂಬಕ್ಕೆ ಜೀವನಾಧಾರ. ಸ್ವಂತ ಜಮೀನು ಇಲ್ಲ. ಆಕೆ ತನ್ನ ಊರಿನಲ್ಲಿರುವ ಎಸ್.ಎಂ.ಎಸ್. ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ. ಆಕೆ ಹಾಡುವುದರಲ್ಲಷ್ಟೇ ಮುಂದಿಲ್ಲ. ಓದಿನಲ್ಲಿಯೂ ಮುಂದಿದ್ದಾಳೆ. ಚಿತ್ರಕಲೆಯಲ್ಲಿಯೂ ಆಕೆಗೆ ಆಸಕ್ತಿ ಇದೆ.

ತನ್ನ ಮಗಳು ಸರಿಗಮಪ ಸ್ಪರ್ಧೆಯಲ್ಲಿ ಹಾಡಬೇಕು ಅನ್ನೋದು ತಂದೆ ತಾಯಿಯರ ಕನಸು ಕೂಡ ಆಗಿತ್ತು. ಇದರ ಸಲುವಾಗಲಿ ಬೆಂಗಳೂರಿಗೆ ಬಂದಿದ್ದರು ಆದರೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಟುಡಿಯೋದ ಸ್ಥಳ ಅವರಿಗೆ ಗೊತ್ತಾಗಲಿಲ್ಲದ ಕಾರಣ ಮರಳಿ ವಾಪಸ್ ಹೋಗುತ್ತಾರೆ.
ತನ್ನ ಪ್ರತಿಭೆಯನ್ನು ಗುರುತಿಸಿ ಕೊಳ್ಳಲು ಒಂದು ಒಳ್ಳೆ ಅವಕಾಶವನ್ನು ಜೀ ವಾಹಿನಿ ಮಾಡಿದೆ. ಲಕ್ಷ್ಮಿ ಹಾಡಿದಂತ ಹಾಡು ‘ಯಾವ ದೇಶದ ಗಂಡು ಇವನು ರಂಗಿಲಾಲಾ’ ಜನಪದ ಗೀತೆ ಕೆಲವೇ ಸೆಕೆಂಡ್ಗಳಲ್ಲಿ ತೀರ್ಪುಗಾರರ ಕಣ್ಣು ತೆರೆಸಿತು. ಅಲ್ಲದೆ ಜನರ ಮನದಲ್ಲಿ ಲಕ್ಷ್ಮಿ ಉಳಿಯುವಂತೆ ಮಾಡಿತು.

ಕಲಿತಿದ್ದು ಹೇಗೆ..?
ಲಕ್ಷ್ಮಿ ತಾನು ಮೂಲ ಸಂಗೀತದ ಹಿನ್ನಲೆಯಿಂದ ಬಂದಿದವಳಲ್ಲ ಆದರೂ ತಾನು ಮೊಬೈಲ್ನಲ್ಲಿ ಈ ಹಾಡುಗಳನ್ನು ಕೇಳಿ ಹಾಡೋದನ್ನ ಕಲಿತಿದ್ದಾಳೆ. ಹಾಗು ಇದರ ಕುರಿತು ಲಕ್ಷ್ಮಿ ಹೇಳುವುದು ಹೀಗೆ…

ನಾನು ಟಿವಿ ವಾಹಿನಿಯಲ್ಲಿ ಹಾಡುತ್ತಿರುವುದು ನನಗೆ ತುಂಬಾನೇ ಖುಷಿ ಕೊಟ್ಟಿದೆ ಹಾಗು ನಮ್ಮ ಅಪ್ಪ ಅಮ್ಮ ನವರ ಕನಸು ನನಸಾಗಿದಿದೆ ಎಲ್ಲರ ಕಡೆಯಿಂದಲ್ಲೂ ನನಗೆ ಉತ್ತಮ ಪ್ರೋತ್ಸಾಗಳು ಬರುತ್ತಿವೆ ಅನ್ನುತ್ತಾಳೆ ಲಕ್ಷ್ಮಿ. ಅದೇನೇ ಇರಲಿ ಬಡತನದಲ್ಲಿ ಇಂತಹ ಒಂದು ಪ್ರತಿಭೆ ಹರಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯೇ ಅನ್ನಬಹದು.
ಈ ಲಕ್ಷಣಗಳಿರೋ ಹುಡುಗ ಸಿಕ್ಕಿದ್ರೆ ಬಿಗಬಾಸ್ ಡಾಲ್ ನಿವೇದಿತಾ ಗೌಡ ಮದುವೆ ಆಗ್ತಾರಂತೆ..!ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…