ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ. ಒಂದು ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ಅದೇನೆಂದರೆ ಯಾವರೀತಿ ಸ್ಟ್ರೆಸ್ನಿಂದ ಕೂಡಿದ ಮೆದುಳು ನಿಮ್ಮ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಅದು ತಿಳಿಸಿದೆ.

ಟೆನ್ಶನ್ ಇರುವ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಂಡರೆ ಅದು ನಿಮಗೆ ಸಿಗಲಿರುವ ಲಾಭದ ಮೇಲೆಯೂ ಪ್ರಭಾವ ಬೀರುತ್ತದೆ. ಜರ್ನಲ್ ಸೆಲ್ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದಂತೆ ಒಂದು ಮಸ್ಥಿಷ್ಕದ ಇಂದು ವಿಶಿಷ್ಟ ಸರ್ಕಿಟ್ನ ಅಸಮರ್ಪಕತೆಯಿಂದ ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಒಂದು ಸಾಮಾನ್ಯ ವಿಷಯ ಕೂಡ ವಿವಾದವನ್ನು ಸೃಷ್ಟಿ ಮಾಡಬಹುದು.

ಮನುಷ್ಯರು ತಾವು ಯೋಚನೆ ಮಾಡುವ ವಿಧಾನವನ್ನು ಬದಲಾಯಿಸಿದರೆ ಅವರಿಗೆ ಮಾನಸಿಕ ಸಮಸ್ಯೆಗಳಾದ ಖಿನ್ನತೆ, ಒತ್ತಡ, ಚಿಂತೆ ದೂರವಾಗುತ್ತದೆ. ಈ ಸಮಸ್ಯೆಗಳು ಒಬ್ಬ ವ್ಯಕ್ತಿಯ ನಿರ್ಧಾರ ತೆಗೆದುಕೊಳ್ಳುವಂತಹ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ.

ಎನ್ ಗ್ರೆಬಿಯಲ್, ಕೇಂಬ್ರಿಜ್ನ ಮೆಸಾಚುಸೇಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರೊಫೇಸರ್ ಹೇಳಿದಂತೆ ‘ನಮಗೆ ಸ್ಟ್ರೈಟಮ್ನಲ್ಲಿ ನ್ಯೂರಾನ್ಸ್ ಒಂದು ಮೈಕ್ರೋಸರ್ಕಿಟ್ ದೊರೆತಿದೆ. ಇದರಿಂದ ಅಪಾಯವನ್ನುಂಟು ಮಾಡುವ ನಿರ್ಣಯ ತೆಗೆದುಕೊಳ್ಳುವಾಗ ಉಂಟಾಗುವ ಪ್ರಭಾವವನ್ನು ಬದಲಾಯಿಸಲಾಗುತ್ತದೆ.

ಸಂಶೋಧಕರು ಹೇಳುವಂತೆ ಸರ್ಕಿಟ್ ಉತ್ತಮ ಹಾಗೂ ಕೆಟ್ಟ ಸಮಯದ ಮಾಹಿತಿಯನ್ನು ಒಗ್ಗೂಡಿಸಿ ಮಸ್ಥಷ್ಕಕ್ಕೆ ನಿರ್ಣಯ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.