News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

508

ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ. ಒಂದು ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ಅದೇನೆಂದರೆ ಯಾವರೀತಿ ಸ್ಟ್ರೆಸ್‌‌‌ನಿಂದ ಕೂಡಿದ ಮೆದುಳು ನಿಮ್ಮ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಅದು ತಿಳಿಸಿದೆ.

ಟೆನ್ಶನ್‌ ಇರುವ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಂಡರೆ ಅದು ನಿಮಗೆ ಸಿಗಲಿರುವ ಲಾಭದ ಮೇಲೆಯೂ ಪ್ರಭಾವ ಬೀರುತ್ತದೆ. ಜರ್ನಲ್‌ ಸೆಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದಂತೆ ಒಂದು ಮಸ್ಥಿಷ್ಕದ ಇಂದು ವಿಶಿಷ್ಟ ಸರ್ಕಿಟ್‌ನ ಅಸಮರ್ಪಕತೆಯಿಂದ ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಒಂದು ಸಾಮಾನ್ಯ ವಿಷಯ ಕೂಡ ವಿವಾದವನ್ನು ಸೃಷ್ಟಿ ಮಾಡಬಹುದು.

ಮನುಷ್ಯರು ತಾವು ಯೋಚನೆ ಮಾಡುವ ವಿಧಾನವನ್ನು ಬದಲಾಯಿಸಿದರೆ ಅವರಿಗೆ ಮಾನಸಿಕ ಸಮಸ್ಯೆಗಳಾದ ಖಿನ್ನತೆ, ಒತ್ತಡ, ಚಿಂತೆ ದೂರವಾಗುತ್ತದೆ. ಈ ಸಮಸ್ಯೆಗಳು ಒಬ್ಬ ವ್ಯಕ್ತಿಯ ನಿರ್ಧಾರ ತೆಗೆದುಕೊಳ್ಳುವಂತಹ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ.

ಎನ್‌ ಗ್ರೆಬಿಯಲ್‌, ಕೇಂಬ್ರಿಜ್‌ನ ಮೆಸಾಚುಸೇಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರೊಫೇಸರ್‌ ಹೇಳಿದಂತೆ ‘ನಮಗೆ ಸ್ಟ್ರೈಟಮ್‌ನಲ್ಲಿ ನ್ಯೂರಾನ್ಸ್‌ ಒಂದು ಮೈಕ್ರೋಸರ್ಕಿಟ್‌ ದೊರೆತಿದೆ. ಇದರಿಂದ ಅಪಾಯವನ್ನುಂಟು ಮಾಡುವ ನಿರ್ಣಯ ತೆಗೆದುಕೊಳ್ಳುವಾಗ ಉಂಟಾಗುವ ಪ್ರಭಾವವನ್ನು ಬದಲಾಯಿಸಲಾಗುತ್ತದೆ.

ಸಂಶೋಧಕರು ಹೇಳುವಂತೆ ಸರ್ಕಿಟ್‌ ಉತ್ತಮ ಹಾಗೂ ಕೆಟ್ಟ ಸಮಯದ ಮಾಹಿತಿಯನ್ನು ಒಗ್ಗೂಡಿಸಿ ಮಸ್ಥಷ್ಕಕ್ಕೆ ನಿರ್ಣಯ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ