ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….
*ದುಬಾರಿಯಾಗಲಿರುವ ಸೇವೆಗಳು:-
ನೋಟ್ ಬ್ಯಾನ್ ಆದ ನಂತರ ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್ಗಳು ಈಗ ಜಿಎಸ್ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.
ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ 4 ಬಾರಿ ಎಟಿಎಂ ವಿತ್ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್ಡ್ರಾಗೂ ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.
ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ
ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ ಹೆಚ್ಚಳವಾಗಲಿದೆ.
ರೈತರನ್ನು ಬಿಡದ ಜಿಎಸ್ಟಿ:-
ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.
ಆಭರಣ ಪ್ರಿಯರಿಗೆ ತೆರಿಗೆ :-
ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ ಜಿಎಸ್ಟಿ ತೆರಿಗೆ ಬೀಳಲಿದೆ.
ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-
ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್ಸ್ಕ್ರೀನ್ ಮೇಲೆ ಜಿಎಸ್ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್ಕಿನ್ಸ್ ಮೇಲೆ ಕೂಡ ಜಿಎಸ್ಟಿ ತೆರಿಗೆ ಹೆಚ್ಚಲಿದೆ.
ಜಿಎಸ್ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…
ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.
ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..
ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ ಜಿಎಸ್ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.
ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ
ಜಿಎಸ್ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.
ಆನ್ಲೈನ್ ಬುಕ್ಕಿಂಗ್ ಮತ್ತು ವ್ಯವಹಾರದ ಮೇಲೆ ಜಿಎಸ್ಟಿ ಬರೆ
ಜುಲೈ 1 ರಾ ನಂತರ ಆನ್ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.
ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-
ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.
ಕನಸಿನ ಮನೆ ನಿರ್ಮಾಣ ಕಷ್ಟ :-
ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.