ಹಣ ಕಾಸು

ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

1844

ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ  ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….

*ದುಬಾರಿಯಾಗಲಿರುವ ಸೇವೆಗಳು:-

ನೋಟ್ ಬ್ಯಾನ್ ಆದ ನಂತರ  ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ  ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್‍ಗಳು ಈಗ ಜಿಎಸ್‍ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.

ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?

 

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ  4 ಬಾರಿ ಎಟಿಎಂ ವಿತ್‍ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್‍ಡ್ರಾಗೂ  ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್‍ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.

ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ

ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ  ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ  ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ  ಹೆಚ್ಚಳವಾಗಲಿದೆ.

 ರೈತರನ್ನು ಬಿಡದ ಜಿಎಸ್ಟಿ:-

ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್‍ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.

ಆಭರಣ ಪ್ರಿಯರಿಗೆ ತೆರಿಗೆ :-

ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ  ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ  ಜಿಎಸ್‍ಟಿ ತೆರಿಗೆ ಬೀಳಲಿದೆ.

ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-

ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್‍ಸ್ಕ್ರೀನ್ ಮೇಲೆ  ಜಿಎಸ್‍ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ ಕೂಡ ಜಿಎಸ್‍ಟಿ ತೆರಿಗೆ ಹೆಚ್ಚಲಿದೆ.

ಜಿಎಸ್‍ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…

ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್‍ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.

ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..

ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ  ಜಿಎಸ್‍ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.

ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ


ಜಿಎಸ್‍ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ  ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.

ಆನ್‍ಲೈನ್ ಬುಕ್ಕಿಂಗ್ ಮತ್ತು  ವ್ಯವಹಾರದ ಮೇಲೆ ಜಿಎಸ್ಟಿ ಬರೆ

ಜುಲೈ 1 ರಾ ನಂತರ  ಆನ್‍ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್‍ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.

ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-

ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.

ಕನಸಿನ ಮನೆ ನಿರ್ಮಾಣ ಕಷ್ಟ :-

 

ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ರೆಸಿಪಿ

    ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

    ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ –…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…