ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….
*ದುಬಾರಿಯಾಗಲಿರುವ ಸೇವೆಗಳು:-
ನೋಟ್ ಬ್ಯಾನ್ ಆದ ನಂತರ ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್ಗಳು ಈಗ ಜಿಎಸ್ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.
ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ 4 ಬಾರಿ ಎಟಿಎಂ ವಿತ್ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್ಡ್ರಾಗೂ ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.
ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ
ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ ಹೆಚ್ಚಳವಾಗಲಿದೆ.
ರೈತರನ್ನು ಬಿಡದ ಜಿಎಸ್ಟಿ:-
ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.
ಆಭರಣ ಪ್ರಿಯರಿಗೆ ತೆರಿಗೆ :-
ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ ಜಿಎಸ್ಟಿ ತೆರಿಗೆ ಬೀಳಲಿದೆ.
ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-
ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್ಸ್ಕ್ರೀನ್ ಮೇಲೆ ಜಿಎಸ್ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್ಕಿನ್ಸ್ ಮೇಲೆ ಕೂಡ ಜಿಎಸ್ಟಿ ತೆರಿಗೆ ಹೆಚ್ಚಲಿದೆ.
ಜಿಎಸ್ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…
ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.
ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..
ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ ಜಿಎಸ್ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.
ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ

ಜಿಎಸ್ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.
ಆನ್ಲೈನ್ ಬುಕ್ಕಿಂಗ್ ಮತ್ತು ವ್ಯವಹಾರದ ಮೇಲೆ ಜಿಎಸ್ಟಿ ಬರೆ
ಜುಲೈ 1 ರಾ ನಂತರ ಆನ್ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.
ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-
ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.
ಕನಸಿನ ಮನೆ ನಿರ್ಮಾಣ ಕಷ್ಟ :-
ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…