News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಹಣ ಕಾಸು

ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

1849

ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ  ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….

*ದುಬಾರಿಯಾಗಲಿರುವ ಸೇವೆಗಳು:-

ನೋಟ್ ಬ್ಯಾನ್ ಆದ ನಂತರ  ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ  ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್‍ಗಳು ಈಗ ಜಿಎಸ್‍ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.

ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?

 

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ  4 ಬಾರಿ ಎಟಿಎಂ ವಿತ್‍ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್‍ಡ್ರಾಗೂ  ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್‍ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.

ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ

ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ  ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ  ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ  ಹೆಚ್ಚಳವಾಗಲಿದೆ.

 ರೈತರನ್ನು ಬಿಡದ ಜಿಎಸ್ಟಿ:-

ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್‍ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.

ಆಭರಣ ಪ್ರಿಯರಿಗೆ ತೆರಿಗೆ :-

ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ  ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ  ಜಿಎಸ್‍ಟಿ ತೆರಿಗೆ ಬೀಳಲಿದೆ.

ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-

ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್‍ಸ್ಕ್ರೀನ್ ಮೇಲೆ  ಜಿಎಸ್‍ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ ಕೂಡ ಜಿಎಸ್‍ಟಿ ತೆರಿಗೆ ಹೆಚ್ಚಲಿದೆ.

ಜಿಎಸ್‍ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…

ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್‍ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.

ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..

ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ  ಜಿಎಸ್‍ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.

ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ


ಜಿಎಸ್‍ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ  ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.

ಆನ್‍ಲೈನ್ ಬುಕ್ಕಿಂಗ್ ಮತ್ತು  ವ್ಯವಹಾರದ ಮೇಲೆ ಜಿಎಸ್ಟಿ ಬರೆ

ಜುಲೈ 1 ರಾ ನಂತರ  ಆನ್‍ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್‍ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.

ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-

ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.

ಕನಸಿನ ಮನೆ ನಿರ್ಮಾಣ ಕಷ್ಟ :-

 

ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಉಪಯುಕ್ತ ಮಾಹಿತಿ

    ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

    ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…