News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ ಕಾಸು

ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

1849

ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ  ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….

*ದುಬಾರಿಯಾಗಲಿರುವ ಸೇವೆಗಳು:-

ನೋಟ್ ಬ್ಯಾನ್ ಆದ ನಂತರ  ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ  ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್‍ಗಳು ಈಗ ಜಿಎಸ್‍ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.

ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?

 

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ  4 ಬಾರಿ ಎಟಿಎಂ ವಿತ್‍ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್‍ಡ್ರಾಗೂ  ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್‍ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.

ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ

ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ  ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ  ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ  ಹೆಚ್ಚಳವಾಗಲಿದೆ.

 ರೈತರನ್ನು ಬಿಡದ ಜಿಎಸ್ಟಿ:-

ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್‍ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.

ಆಭರಣ ಪ್ರಿಯರಿಗೆ ತೆರಿಗೆ :-

ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ  ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ  ಜಿಎಸ್‍ಟಿ ತೆರಿಗೆ ಬೀಳಲಿದೆ.

ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-

ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್‍ಸ್ಕ್ರೀನ್ ಮೇಲೆ  ಜಿಎಸ್‍ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ ಕೂಡ ಜಿಎಸ್‍ಟಿ ತೆರಿಗೆ ಹೆಚ್ಚಲಿದೆ.

ಜಿಎಸ್‍ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…

ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್‍ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.

ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..

ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ  ಜಿಎಸ್‍ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.

ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ


ಜಿಎಸ್‍ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ  ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.

ಆನ್‍ಲೈನ್ ಬುಕ್ಕಿಂಗ್ ಮತ್ತು  ವ್ಯವಹಾರದ ಮೇಲೆ ಜಿಎಸ್ಟಿ ಬರೆ

ಜುಲೈ 1 ರಾ ನಂತರ  ಆನ್‍ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್‍ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.

ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-

ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.

ಕನಸಿನ ಮನೆ ನಿರ್ಮಾಣ ಕಷ್ಟ :-

 

ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ವಿಸ್ಮಯ ಜಗತ್ತು

    ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

    ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…