ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

ಎಣ್ಣೆ ಚರ್ಮದವರು ಮುಖಕ್ಕೆ ಬಾಳೆಹಣ್ಣಿನ ಪೇಸ್ಟ್ ತಯಾರಿಸಿ ಮುಖದ ಅಂದ ಕಾಪಾಡಬಹುದು. ಮೊದಲು ನೀರಿನಿಂದ ಮುಖ ತೊಳೆದು ಬಾಳೆಹಣ್ಣು ಮಸೆದು, ಜೇನುತುಪ್ಪ, ನಿಂಬೆಹಣ್ಣು ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಚ್ಚಿ 2೦ ನಿಮಿಷದ ನಂತರ ಮುಖ ತೊಳೆದ ಬಳಿಕ ಬಿಸಿ ನೀರಿನಲ್ಲಿ ಅದ್ದಿದ ಬಟ್ಟೆಯಿಂದ ಶಾಖ ಕೊಟ್ಟರೆ ಮುಖದ ಎಣ್ಣೆ ಅಂಶ ದೂರವಾಗುತ್ತದೆ.

ಮುಲ್ತಾನಿ ಮುಟ್ಟಿ ಪೇಸ್ಟ್ನಿಂದ ಮುಖದ ಎಣ್ಣೆಯ ಅಂಶವನ್ನು ದೂರ ಮಾಡಬಹುದು. ಮೂರು ಚಮಚ ಮುಲ್ತಾನಿ ಮುಟ್ಟಿಯನ್ನು ಸ್ವಲ್ಪ ಬಿಸಿನೀರಿನಲ್ಲಿ ಅರ್ಧ ಗಂಟೆ ನೀರಿನಲ್ಲಿ ನೆನೆಸಿ ನಂತರ ಅದಕ್ಕೆ ರೋಸ್ ವಾಟರ್, ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ. ನಂತರ ಈ ಪೇಸ್ಟ್ಗೆ ಹಾಲು ಸೇರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ಬಳಿಕ ಬಿಸಿನೀರಿನಲ್ಲಿ ತೊಳೆಯಬೇಕು. ಈ ರೀತಿ ವಾರಕ್ಕೆ ಮೂರು ಬಾರಿ ಮಾಡಿದರೆ ಮುಖದ ಜಿಡ್ಡು ಮಾಯವಾಗುತ್ತದೆ.

ಗ್ಲಿಸರಿನ್ ರೋಸ್ ವಾಟರ್ ಪೇಸ್ಟ್ ಬಳಸಿ ಸಹ ಮುಖದ ಜಿಡ್ಡನ್ನು ಕಡಿಮೆ ಮಾಡಬಹುದು. ೪ ಚಮಚ ಗ್ಲಿಸರಿನ್, ೪ ಚಮಚ ರೋಸ್ ವಾಟರ್, ೨ ಚಮಚ ನಿಂಬೆರಸ ಬೆರೆಸಿದ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ತೊಳೆದರೆ ಮುಖ ನಳನಳಿಸುತ್ತದೆ.

ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆಯಾಗಿ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…