ಗ್ಯಾಜೆಟ್

ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

2139

ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

ಇದೇ ತಿಂಗಳ 15ಕ್ಕೆ ಜಿಯೋ ಧನ್‌ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್‌ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್‌ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.

 

19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌.!!

ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್‌ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!

49ರೂಪಾಯಿಗಳಿಗೆ  600MB ಡೇಟಾ 

ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!

96ರೂಪಾಯಿಗಳಿಗೆ 7GB ಡೇಟಾ 

ಜಿಯೋ 96ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!

149ರೂಪಾಯಿಗಳಿಗೆ 2GB ಡೇಟಾ

149ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು 300 ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!

309ರೂಪಾಯಿಗಳಿಗೆ 56GB ಡೇಟಾ

ಜಿಯೋ ಆಫರ್ 309ರೂ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!

349ರೂಪಾಯಿಗಳಿಗೆ 20GB ಡೇಟಾ

ಜಿಯೋ ಆಫರ್ 349ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!

399ರೂಪಾಯಿಗಳಿಗೆ ಪ್ರತಿದಿನ  1GB ಡೇಟಾ

399ರೂ. ಜಿಯೋ ಆಫರ್  ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!

509ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ

509ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!!     ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!

999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)

999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!

4999ರೂಪಾಯಿಗಳಿಗೆ ಪ್ರತಿದಿನ  380GB ಡೇಟಾ (210 ದಿವಸ)

4999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!

9999ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ (1ವರ್ಷ) 

9999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…